ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅನಿಸಿಕೆ -
ವರದಿಗಾರರು : ಚೇತನ್ ರಾಜ್ ಟಿ ಎಸ್ | ಸ್ಥಳ : ಹುಣಸೂರ್ | ದಿನಾಂಕ : 10-12-2025

ಅನಿಸಿಕೆ -

ಸರ್ಕಾರಿ ಕಛೇರಿ ಗಳಲ್ಲಿ ಭ್ರಷ್ಟಾಚಾರ ತಡೆಗಟ್ಟುವಿಕೆ ಕುರಿತಾಗಿ ಸರ್ಕಾರಿ ಕಛೇರಿಯ ಆಯಾ ಜಿಲ್ಲಾಧಿಕಾರಿಗಳವರ ಹಂತದಲ್ಲೂ ಕ್ಯೂ ಆರ್ ಕೋಡ್ ಗಳನ್ನು ಅಳವಡಿಸಬೇಕು ಎಂಬುದು ನನ್ನ ಆಶಯ.

ಏಕೆಂದರೆ ಸರ್ಕಾರಿ ಸೇವೆಸಲ್ಲಿಸುವ ,ಕಛೇರಿಗಳಲ್ಲಿ ಅಲೆಸುವಿಕೆ ಹಾಗೂ ಹಣದ ಬೇಡಿಕೆ ಬಗ್ಗೆ ಅಧಿಕಾರಿಗಳ ವರ್ತನೆಗೆ ಸಂಬಂಧಿಸಿದಂತೆ ನೇರವಾಗಿ ಕ್ಯೂ ಆರ್ ಕೋಡ್ ಮುಖಾಂತರ ಜಿಲ್ಲಾಧಿಕಾರಿಯವರಿಗೆ ಪೂರಕ ಧಾಖಲೆಗಳ ಮುಖಾಂತರ ಆನ್ಲೈನ್ ನಲ್ಲಿ ದೂರುಗಳನ್ನು ದಾಖಲಿಸುಸುವಂತಹ ಪರಿಣಾಮಕಾರಿ ಯೋಜನೆಯನ್ನು ಕರ್ನಾಟಕ ರಾಜ್ಯ ದ ಮಾನ್ಯ ಮುಖ್ಯಮಂತ್ರಿಗಳು ಜಾರಿಗೆ ತಂದರೆ ,ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆಲ್ಲದೆ, ಸರ್ಕಾರಿ ಕಛೇರಿ ಗಳಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿಗೆ ತರುವಲ್ಲಿ ಸಹಕಾರಿ ಆಗುತ್ತೆ ಎಂಬುದು ನನ್ನ ಅನಿಸಿಕೆ.

ಸರ್ಕಾರಿ ಕಛೇರಿಗಳಲ್ಲಿ ಅಲೆದಾಡಿದರೂ ಕೆಲಸವಾಗದೇ ಇರುವ ಕೋಟ್ಯಂತರ ಜನರಿಗೆ ಇದು ಉಪಯೋಗ ಆಗಲಿದ್ದು ಇದರಿಂದ ಸರ್ಕಾರದ ಆಡಳಿತಕ್ಕೆ ಘನತೆ ,,ಗೌರವ ತಂದುಕೊಡುತ್ತದೆ. ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ಯಿಂದ ಪ್ರತಿಯೊಬ್ಬ ನಾಗರೀಕನ ಅಭಿವೃದ್ಧಿ ಆಗುವಲ್ಲಿ ಎರಡು ಮಾತಿಲ್ಲ. ರಾಜ್ಯವು ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿಎರಡು ಮಾತಿಲ್ಲ ಈ ರೀತಿ ಹೊಸ ವ್ಯವಸ್ಥೆಯೊಂದಿಗೆ ಭ್ರಷ್ಟಾಚಾರ ವಿರುದ್ದ ಸಾರ್ವಜನಿಕರೇ ಹೋರಾಟ ಮಾಡಲು ಒಂದು ಸುಗಮ ವೇದಿಕೆ ಸಿಗಲಿದೆ.

ಇದರಿಂದ ಸರ್ಕಾರಿ ಅಧಿಕಾರಿಗಳ ದರ್ಪಕ್ಜೆ ಕಡಿವಾಣಬಿದ್ದು ಅಧಿಕಾರಿಗಳು ಇದರಿಂದ ಸಾರ್ವಜನಿಕರಿಗೆ ಸುಗಮವಾಗಿ ಸರ್ಕಾರಿ ಕೆಲಸವನ್ನು ಮಾಡಿಕೊಡುವುದರ ಮೂಲಕವಾದರೂ ಆಡಳಿತ ವ್ಯವಸ್ಥೆ ಸ್ವಚ್ಛ ವಾಗುತ್ತದೆ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+