ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮೈದುಂಬಿದ ಕಣಕಟ್ಟೆ ಹೋಬಳಿ ಕೆರೆಗಳಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಂದ ಬಾಗಿನ ಅರ್ಪಣೆ
ವರದಿಗಾರರು : ಕೆ ಜಿ ಸುರೇಶ್ | ಸ್ಥಳ : ಹಾಸನ | ದಿನಾಂಕ : 21-11-2025

ಮೈದುಂಬಿದ ಕಣಕಟ್ಟೆ ಹೋಬಳಿ ಕೆರೆಗಳಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಂದ ಬಾಗಿನ ಅರ್ಪಣೆ

ವನವಳ್ಳಿ ಏತ ನೀರಾವರಿ ಯೋಜನೆ ಫಲವಾರಿಯಾಗಿ; “ಜನಸೇವೆಯೇ ನನ್ನ ಹಂಬಲ” – ಶಾಸಕ ಅರಸೀಕೆರೆ: ಬಯಲುಸೀಮೆ ರೈತರ ಬದುಕು ನೀರು ಮತ್ತು ವಿದ್ಯುತ್ ಪೂರೈಕೆಯಿಂದಲೇ ಬದಲಾಗುತ್ತದೆ ಎಂದು ತಿಳಿಸಿದ್ದಾರೆ ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರೂ ಆದ ಸ್ಥಳೀಯ ಶಾಸಕ ಕೆ.ಎಂ. ಶಿವಲಿಂಗೇಗೌಡ. ವನವಳ್ಳಿ ಏತ ನೀರಾವರಿ ಯೋಜನೆಯ ಫಲವಾಗಿ ಮೈದುಂಬಿಕೊಂಡಿರುವ ಕಣಕಟ್ಟೆ ಹೋಬಳಿಯ ಕೆರೆಗಳಿಗೆ ಶುಕ್ರವಾರ ಅವರು ಬಾಗಿನ ಅರ್ಪಿಸಿದರು. ಹೊಳಲ್ಕೆರೆ, ಹರಳಕಟ್ಟ, ಡಿ.ಎಂ.ಕುರ್ಕೆ, ಚಿಕ್ಕೊಂಡಿಹಳ್ಳಿ, ಮಾಡಾಳು, ಸಾತನಗೆರೆ ಹಾಗೂ ಕಣಕಟ್ಟೆ ಸೇರಿದಂತೆ ಅನೇಕ ಕೆರೆಗಳು ಈಗ ಹೇಮಾವತಿ ನೀರಿನಿಂದ ತುಂಬಿ ಹರಿಯುತ್ತಿವೆ. ಇದನ್ನು ಕಂಡು ತೃಪ್ತಿಯಿಂದ ಮಾತನಾಡಿದ ಶಾಸಕರು, “ಹೇಮಾವತಿ ಮೂಲದಿಂದ ಪ್ರತ್ಯೇಕ ಕೊಳವೆ ಕಲ್ಪಿಸಬೇಕೆಂಬ ಹೋರಾಟವನ್ನು ನಾನು ಸದನದ ಒಳಗೂ ಹೊರಗೂ ನಡೆಸಿದ ಪರಿಣಾಮ, ಇಂದು ಈ ಭಾಗಕ್ಕೆ ಸಮೃದ್ಧ ನೀರು ತಲುಪುತ್ತಿದೆ,” ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಎಂ.ಎಸ್.ವಿ. ಸ್ವಾಮಿ ಮಾತನಾಡಿ, “ವನವಳ್ಳಿ ಏತ ನೀರಾವರಿ ಸಾಕಾರಗೊಳ್ಳಲು ಶಾಸಕರ ಹೋರಾಟವೇ ಮುಖ್ಯ ಕಾರಣ. ಈ ಯೋಜನೆ ಕಣकಟ್ಟೆ ಹೋಬಳಿಗೆ ನಿಜವಾದ ವರದಾನದಂತಾಗಿದೆ,” ಎಂದರು. ಈ ಯೋಜನೆಯಿಂದ ಅಂತರ್ಜಲ ಹೆಚ್ಚಳವಾಗಲಿದ್ದು, ಕೊಳವೆ ಬಾವಿಗಳ ಮೇಲೆ ಅವಲಂಬಿತವಾಗಿರುವ ರೈತರಿಗೂ ದೊಡ್ಡ ನೆರವಾಗಲಿದೆ. ಸಂಗ್ರಹಿತ ನೀರಿನ ಸದುಪಯೋಗಕ್ಕಾಗಿ ಹೆಚ್ಚುವರಿ ಕೃಷಿ ಪಂಪ್‌ಸೆಟ್ ವ್ಯವಸ್ಥೆ ಮಾಡಲು ಶಾಸಕರು ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಹೇಮಾವತಿ ಜಲಾಶಯ ಯೋಜನೆಯ ಎಇಇ ನಾಗಭೂಷಣ, ರಾಂಪುರ ಗ್ರಾ.ಪಂ. ಅಧ್ಯಕ್ಷ ಸುರೇಶ್, ಡಿ.ಎಂ. ಕುರ್ಕೆ ಸೊಸೈಟಿ ಅಧ್ಯಕ್ಷ ಸುರೇಶ್, ಚನ್ನಬಸಪ್ಪ, ಮಾಜಿ ತಾ.ಪಂ. ಅಧ್ಯಕ್ಷ ನಂಜುಂಡಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಶಾಸಕರ ಮನದಾಳದ ಮಾತು “ನನಗೆ ಅಧಿಕಾರದ ಲಾಲಸೆ ಇಲ್ಲ. ಅವಕಾಶ ಸಿಕ್ಕರೆ ಜನಸೇವೆ ಮಾಡಲು ಸದಾ ಸಿದ್ದ. ಜನರ ಆಶೀರ್ವಾದ ಇದ್ದರೆ ಮಂತ್ರಿ ಸ್ಥಾನ ಕೂಡ ನನಗೆ ಒಲಿಯಬಹುದು. ಅವಕಾಶ ದೊರೆತರೆ ಅರಸೀಕೆರೆಯನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿ ದೃಢಪ್ರಯತ್ನ ಮಾಡುತ್ತೇನೆ,” ಎಂದು ಶಾಸಕರು ಹೃದಯದ ಮಾತು ಹಂಚಿಕೊಂಡರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+