ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ
ವರದಿಗಾರರು : ಬಸವರಾಜ ಪೂಜಾರಿ, | ಸ್ಥಳ : ಬೀದರ್ | ದಿನಾಂಕ : 05-12-2025

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ

ಬೀದರ್: ಜಮಾ ಅತೆ ಇಸ್ಲಾಮಿ ಹಿಂದ್ ಸ್ಥಳೀಯ ಮಹಿಳಾ ವಿಭಾಗದ ವತಿಯಿಂದ ಡಿಸೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ‘ಶಾಂತಿ ಮತ್ತು ಸಮೃದ್ಧಿ ಕುರ್‌ಆನಿನ ಬೆಳಕಿನಲ್ಲಿ’ ಎಂಬ ವಿಚಾರಧಾರೆಯಡಿ ಮಹಿಳೆಯರಿಗಾಗಿ ವಿಶೇಷ ಕುರ್‍ಆನ್ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅನುಪಮ ಮಹಿಳಾ ಮಾಸಿಕದ ಉಪ ಸಂಪಾದಕಿ ಸಬೀಹಾ ಫಾತಿಮಾ ಅವರು ಮುಖ್ಯ ಪ್ರವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಬಸವ ಮಂಟಪದ ಮಾತೆ ಸತ್ಯದೇವಿ, ಜಮಾ ಅತೆ ಇಸ್ಲಾಮಿ ಹಿಂದ್ ರಾಜ್ಯ ಮಹಿಳಾ ವಿಭಾಗದ ಕಾರ್ಯದರ್ಶಿ ತಷ್ಕೀಲಾ ಖಾನಂ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿಮಾ ಬಜೆನ್‍ಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅವರಲ್ಲಿ ಪ್ರಮುಖರು: ಕಾಂಗ್ರೆಸ್ ರಾಜ್ಯ ಮಹಿಳಾ ವಿಭಾಗದ ಉಪಾಧ್ಯಕ್ಷೆ ರಾಜಶ್ರೀ ಶ್ರೀಕಾಂತ ಸ್ವಾಮಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಮಂದೀಪ್ ಕೌರ್ ಮಹಾನಗರ ಪಾಲಿಕೆ ಸದಸ್ಯೆ ಚೇತನಾ ಮೋಹನ್ ಕಾಳೇಕರ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ ಶಾಹೀನ್ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಮೇಹರ್ ಸುಲ್ತಾನಾ ಹಿರಿಯ ಸ್ತ್ರೀರೋಗ ತಜ್ಞರು ಡಾ. ಶೇಖ ಸುಮಯ್ಯಾ ಕುಲ್‍ಸುಮ್, ಡಾ. ವಿಜಯಶ್ರೀ ಎಸ್. ಬಶೆಟ್ಟಿ, ಡಾ. ಸುಮಯ್ಯ ಫಾತಿಮಾ ಸಾಹಿತಿ ಡಾ. ಸುನಿತಾ ಕೂಡ್ಲಿಕರ್ ಉಪನ್ಯಾಸಕಿಯರಾದ ವಿದ್ಯಾವತಿ ಬಲ್ಲೂರ, ವಿದ್ಯಾವತಿ ಹಿರೇಮಠ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ಡಾ. ಅಮಲ್ ಷರೀಫ್, ಐಟಾ ರಾಜ್ಯ ಮಹಿಳಾ ವಿಭಾಗದ ಸಂಚಾಲಕಿ ಬಿಲ್ಕೀಸ್ ಫಾತಿಮಾ ವಿಸ್ಡಂ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಬುಶ್ರಾ ಜಮಾಲ್ ನಿವೃತ್ತ ಉಪ ಪ್ರಾಚಾರ್ಯೆ ಬುತುಲ್ ಸಯಿದ್ ಫಾತಿಮಾ ಆರ್ಥಿಕ ಚಿಂತಕಿ ಸೌಜನ್ಯ ಶಶಿಕಾಂತ ಎಸ್. ಶೆಂಬೆಳ್ಳಿ ಜಿ.ಐ.ಒ. ಜಿಲ್ಲಾ ಸಂಚಾಲಕಿ ಸೈಕಾ ಸಬಾ ಸ್ಥಳೀಯ ಘಟಕದ ಅಧ್ಯಕ್ಷೆ ಡಾ. ಬುಶ್ರಾ ಐಮನ್ ಕಾರ್ಯಕ್ರಮದ ಅಂಗವಾಗಿ ಕುರ್‍ಆನ್ ಸಂದೇಶ ಪ್ರದರ್ಶನ (Quran Message Exhibition) ಕೂಡ ಜರಗಲಿದೆ.

ಮಹಿಳೆಯರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಮಾ ಅತೆ ಇಸ್ಲಾಮಿ ಹಿಂದ್ ಜಿಲ್ಲಾ ಮಹಿಳಾ ವಿಭಾಗದ ಸಂಚಾಲಕಿ ತೌಹೀದ್ ಶಿಂಧೆ ಮತ್ತು ಬೀದರ್ ಘಟಕದ ಸಂಚಾಲಕಿ ಆಸ್ಮಾ ಸುಲ್ತಾನಾ ಮನವಿ ಮಾಡಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+