ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ  ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 22-12-2025

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ..

ಅಕ್ಷರಶಃ ಕಾಂಗ್ರೆಸ್ ಹೈ ಕಮಾಂಡ್ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ನಾಯಕರ ಸಿಎಮ್ ಕುರ್ಚಿ ಕದನ ಬಗೆಹರಿಸಲಾಗದೇ ಹೈರಾಣಾಗಿ ಹೋಗಿದೆ.

ರಾಜ್ಯದಲ್ಲಿ ಸಿಎಮ್ ಕುರ್ಚಿಗಾಗಿ ದಿನೆದಿನೇ ಮಾತಿನ ಚಟುವಟಿಕೆಗಳು ತಾರಕಕ್ಕೇರುತ್ತಿರುವ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದು ರಾಜ್ಯರಾಜಕೀಯದ ಆತಂರಿಕ ಕಿತ್ತಾಟ. ನೀವೇ ಇದನ್ನು ಬಗೆಹರಿಸಿಕೊಳ್ಳಿ ಎಂದಿದ್ದಾರೆ. ಸಿಎಮ್ ಕುರ್ಚಿ ವಿಷಯವಾಗಿ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಠಿಸಿಲ್ಲ ,ಪಕ್ಷ ಯಾರೊಬ್ಬರಿಂದಿಲ್ಲ ಕಾರ್ಯಕರ್ತರೇ ಪಕ್ಷದ ನಿಜವಾದ ಜೀವಾಳ ಎಂದು ನಾಯಕತ್ವಗೊಂದಲಕ್ಜೆ ತೆರೆ ಎಳೆಯಲು ಯತ್ನಿಸಿದ್ದಾರೆ.

ಸಿಎಮ್ ನಾಯಕತ್ವ ವಿಚಾರ ಅದು ರಾಜ್ಯದ ಸ್ಥಳೀಯ ವಿಷಯವಾಗಿದ್ದು. ಇಂತಹ ಸಂಗತಿಗಳನ್ನ ತಂದು ಹೈಕಮಾಂಡ್ ಎದುರು ನಿಲ್ಲಬಾರದು ಎಂದು ಖರ್ಗೆ ಖಾರವಾಗಿ ಉತ್ತರಿಸಿದ್ದಾರೆ.

ಇವೆಲ್ಲ ಬೆಳವಣಿಗೆಗಳ ನಡುವೆಯೂ ರಾಜ್ಯ ಕಾಂಗ್ರೆಸ್ನ ಉಭಯ ನಾಯಕರುಗಳು ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಪಕ್ಷದ ವರಿಷ್ಠರ ಭೇಟಿಗಾಗಿ ಕಾತುತ್ತಿದ್ದೇವೆ ಎಂದು ಪನರುಚ್ಚರಿಸಿದ್ದಾರೆ‌. ಇದರಿಂದ ಎಐಸಿಸಿ ಅಧ್ಯಕರ ಹೇಳಿಕೆ ಗೊಂದಲಮಯವಾಗಿ ಕಾಣುತ್ತಿದೆ.

ಬೆಳಗಾವಿ ಅಧಿವೇಶನಲ್ಲಿ ಸಿಎಮ್ ಸಿದ್ಧರಾಮಯ್ಯ ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಗಂಟಾನುಘೋಷವಾಗಿ ಹೇಳಿದ್ದರು‌. ಈ ಹೇಳಿಕೆಗೆ ಪ್ರತ್ಯುತ್ತರವಾಗಿ ಡಿಸಿಎಮ್ ಡಿಕೆ ಶಿವಕುಮಾರ್ ನನ್ನ ಮತ್ತು ಮುಖ್ಯಮಂತ್ರಿಗಳ ನಡುವೆ ಒಂದು ಒಪ್ಪಂದವಿದೆ. ಅದಕ್ಕೆ ಹೈಮಾಂಡ್ ಸಹ ಒಪ್ಪಿದೆ ಎಂದು ಹೇಳಿಕೆ ನೀಡಿದ್ದರು‌. ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಉಭಯ ನಾಯಕರಲ್ಲಿ ಗೊಂದಲ ಸೃಷ್ಠಿಸಿದೆ...

ನಾಯಕದ್ವಯರ ಕುರ್ಚಿ ಬಿಸಿ ರಾಜ್ಯದ ಅಭಿವೃದ್ಧಿಯ ವಿಷಯದಲ್ಲೂ ತಟ್ಟಿದೆ. ಇವರಿಗೆ ಸಿಎಮ್ ಆಗಬೇಕು ಅಂತಾನೇ ಜನ ಓಟ್ ಹಾಕಿ ಪಕ್ಷವನ್ನ ಆರಿಸಿ ತಂದಿದ್ದಾರಾ? ಎಂಬಂತ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿಬರುತ್ತಿವೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+