ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾರತ ಮತ್ತು ಮೆಕ್ಸಿಕೋ ಮುಕ್ತ ಮತ್ತು ಆದ್ಯತೆಯ ವ್ಯಾಪಾರ !!!...
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 16-12-2025

ಭಾರತ ಮತ್ತು ಮೆಕ್ಸಿಕೋ ಮುಕ್ತ ಮತ್ತು ಆದ್ಯತೆಯ ವ್ಯಾಪಾರ !!!...

ಭಾರತದ ಆಮದು ಸರಕಿನ ಮೇಲೇ ಅಮೆರಿಕ ವಿಧಿಸಿರುವ ಶೇ 25 ಹೆಚ್ವುವರಿ ಪ್ರತಿಸುಂಕದ ಬೆನ್ನಲ್ಲೇ ಮೆಕ್ಸಿಕೋ ಸಹ ಭಾರತದ ರಪ್ತು ಸರಕಿನ ಮೇಲೆ ಪ್ರತಿಸುಂಕ ವಿಧಿಸಿದೆ.

ಈ ಮುಗ್ಗಟ್ಟಿನಿಂದ ಪಾರಾಗಲೋಸುಗ ಭಾರತ ಹೊಸ ಉಪಕ್ರಮ ಅನುಸರಿಸಲು ಮುಂದಾಗಿದೆ.

ಮೆಕ್ಸಿಕೊ ವಿಧಿಸಿರುವ ಶೇ‌50 ಪ್ರತಿಸುಂಕದ ಪರಿಣಾಮ ಭಾರದಿಂದ ಭಾರಿ ಪ್ರಮಾಣದಲ್ಲಿ ರಪ್ತಾಗುತ್ತಿದ್ದ ಸರಕುಗಳು ಇಳಿಮುಖಗೊಂಡಿವೆ. ಇದರಿಂದ ಭಾರತ ರಪ್ತು ವ್ಯವಹಾರದಿಂದ ಆಗುವ ನಷ್ಟದಿಂದ ಪಾರಾಗಲು ಆದ್ಯತೆಯ ವ್ಯಾಪಾರ ಒಪ್ಪಂದಗಳ ಕುರಿತು ಪ್ರಸ್ತಾವನೆ ಸಲ್ಲಿಸಿದೆ...

ಏನಿದು ಮುಕ್ತ ಮತ್ತು ಆದ್ಯತೆಯ ವ್ಯಾಪಾರ ಒಪ್ಪಂದ?

ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದಿಂದ ಇರುವಾಗ ಪಾಲುದಾರರು ಹೆಚ್ವಿನ ಸಂಖ್ಯೆಯ ಸರಕುಗಳ ಮೇಲೆ ಸುಂಕವನ್ನು ಕಡಿಮೆ ಮಾಡುತ್ತಾರೆ.

ಆದ್ಯತೆಯ ವ್ಯಾಪಾರ ಒಪ್ಪಂದಗಳ ವಿಷಯ ಬಂದಾಗ ಅವರ ಸೀಮಿತ ಸರಕುಗಳ ಮೇಲಿನ ಸುಂಕವನ್ನು ಕಡಿಮೆಗೊಳಿಸಲಾಗುತ್ತದೆ. ಇಲ್ಲವೇ ಶೂನ್ಯ ದರಕ್ಕೆ ಇಳಿಸಲಾಗುತ್ತದೆ.

ಮೆಕ್ಸಿಕೋ ಭಾರತ ಆಮದು ರಪ್ತಿನ ಮೇಲೆ ಪ್ರತಿಸುಂಕ ಘೋಷಣೆ ಹಿನ್ನಲೆಯಲ್ಲಿ ಭಾರತ ವ್ಯಾಪಾರ ವಹಿವಾಟಿನ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತಿದೆ

ಭಾರತದಿಂದ ಆಮದಾಗುವ ಸರಕುಗಳೆಂದರೆ ಆಟೋಮೊಬೈಲ್ ಕಬ್ಬಿಣ ಮತ್ತು ಉಕ್ಕು, ವಾಹನಗಳ ಬಿಡಿಭಾಗಗಳು, ಜವಳಿ ಪಾದರಕ್ಷೆಗಳು. ಉಭಯ ದೇಶಗಳ ಗ್ರಾಹಕರು ಮತ್ತು ಉದ್ಯಮಿಗಳಿಗೆ ಅನುಕೂಲ ವಾತಾರವಣ ಕಲ್ಪಿಸಲು ಉಪಕ್ರಮ ಭಾರತ ಸಿದ್ಧವಾಗಿದೆ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52095+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57055+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57037+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+