ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೊನೆಗೂ ಆರ್‌ಸಿಬಿಗೆ ಸಿಕ್ತು ಕಪ್‌ – ಮೈದಾನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಕೊಹ್ಲಿ!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ | ಸ್ಥಳ : ಬೆಂಗಳೂರು | ದಿನಾಂಕ : 03-06-2025

ಕೊನೆಗೂ ಆರ್‌ಸಿಬಿಗೆ ಸಿಕ್ತು ಕಪ್‌ – ಮೈದಾನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಕೊಹ್ಲಿ!

ಅಹಮದಾಬಾದ್: 18 ವರ್ಷಗಳ ವನವಾಸ ಕೊನೆಗೂ ಅಂತ್ಯಗೊಂಡಿದೆ. 18ರ ನಂಟಿಗೆ ಜಯ ಸಿಕ್ಕಿದೆ. ಆರ್‌ಸಿಬಿ ಕಪ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳಲ್ಲಿ ಆನಂದಬಾಷ್ಪ ಉಕ್ಕಿ ಹರಿಯಿತು. ಗೆಲುವು ಖಚಿತವಾಗುತ್ತಿದ್ದಂತೆ ವಿರಾಟ್‌ ಕೊಹ್ಲಿ ಕಣ್ಣೀರು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ತುಂಬಿಕೊಂಡು ಅತ್ತುಬಿಟ್ಟರು.

18 ಆವೃತ್ತಿಗಳಲ್ಲಿ ಯಾವುದೇ ತಂಡಕ್ಕೆ ಹೋಗದೇ ಹಠ ಹಿಡಿದು ಆರ್‌ಸಿಬಿಯಲ್ಲೇ ಇದ್ದ ವಿರಾಟ್‌ ಕೊಹ್ಲಿ ಟ್ರೋಫಿ ಗೆಲ್ಲುವ ಆಸೆ ಕೊನೆಗೂ ಈಡೇರಿದೆ. ಕಪ್‌ ಗೆಲುವು ಖಚಿತವಾಗುತ್ತಿದ್ದಂತೆ ಕೊಹ್ಲಿ ಭಾವುಕರಾಗಿ ಕಣ್ಣೀರಿಟ್ಟರು. ಆ ಒಂದು ಕ್ಷಣ ಅಭಿಮಾನಗಳು ತೃಪ್ತಿ ಭಾವದ ಕಣ್ಣೀರು ಹರಿಸಿದರು.

ಪಂಜಾಬ್‌ ವಿರುದ್ಧದ ಪಂದ್ಯ ಕೊನೆವರೆಗೂ ರೋಚಕತೆಯಿಂದ ಕೂಡಿತ್ತು. ಗೆಲುವು ಖಚಿತವಾಗುತ್ತಿದ್ದಂತೆ ಆರ್‌ಸಿಬಿ ಆಟಗಾರರೆಲ್ಲರೂ ಮೈದಾನದಲ್ಲಿ ಭಾವುಕರಾದರು. ಯಾರಲ್ಲೂ ಕಣ್ಣೀರು ತಡೆಯಲು ಆಗಲಿಲ್ಲ. ಈ ಕ್ಷಣ ನೋಡಿ ಅಭಿಮಾನಿಗಳಲ್ಲು ಕೂಡ ಸಂತಸದ ಹೊನಲು ಕಣ್ಣಲ್ಲಿ ಹರಿಯಿತು.

ಈ ವೇಳೆ ಮೈದಾನಕ್ಕೆ ಎಂಟ್ರಿ ಕೊಟ್ಟ ದಂತಕಥೆ ಎಬಿ ಡಿವಿಲಿಯರ್ಸ್‌ ಅವರನ್ನು ಬಿಗಿದಪ್ಪಿಕೊಂಡು ವಿರಾಟ್‌ ಕೊಹ್ಲಿ ಕಣ್ಣೀರು ಹಾಕಿದರು. ಎಬಿಡಿ ಕೂಡ ಅಷ್ಟೇ ಭಾವುಕತೆಯಿಂದ ಕೊಹ್ಲಿಯನ್ನು ತಬ್ಬಿಕೊಂಡರು. ಈ ಸನ್ನಿವೇಶ ಕೂಡ ವಿಶೇಷವಾಗಿತ್ತು.

ವಿರಾಟ್‌ ಕೊಹ್ಲಿಗೆ ನಿಜವಾಗಿಯೂ ಇದು ವಿಶೇಷ ದಿನ. ಐಪಿಎಲ್‌ನ 18ನೇ ಆವೃತ್ತಿ ಇದು. ಕೊಹ್ಲಿ ಜೆರ್ಸಿ ನಂಬರ್‌ 18. ಒಂದಕ್ಕೊಂದು ವಿಶೇಷ ನಂಟು. ಕೊಹ್ಲಿಗೆ ಸಂದ ಗೌರವ ಆರ್‌ಸಿಬಿಗೆ ಸಿಕ್ಕ ಗೆಲುವು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57057+