ಚೆನ್ನೈ ಎಡವಟ್ಟಿನಿಂದ ಆರ್‌ಸಿಬಿಗೆ ಗೆಲುವು – ಬಿಸಿ ಬಿಸಿ ಚರ್ಚೆಗೆ ಗ್ರಾಸವಾದ DRS!

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ || ಸ್ಥಳ : ಬೆಂಗಳೂರು
ವರದಿ ದಿನಾಂಕ : 04-05-2025

ಚೆನ್ನೈ ಎಡವಟ್ಟಿನಿಂದ ಆರ್‌ಸಿಬಿಗೆ ಗೆಲುವು – ಬಿಸಿ ಬಿಸಿ ಚರ್ಚೆಗೆ ಗ್ರಾಸವಾದ DRS!

ಬೆಂಗಳೂರು: ಶನಿವಾರ ರಾತ್ರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ನ ಡೆವಾಲ್ಡ್ ಬ್ರೆವಿಸ್ ಎಲ್‌ಬಿಡಬ್ಲ್ಯೂ ತೀರ್ಪು ಈಗ ಚರ್ಚೆಗೆ ಗ್ರಾಸವಾಗಿದೆ.

ಕೊನೆಯ 24 ಎಸೆತಗಳಲ್ಲಿ ಚೆನ್ನೈ ಗೆಲುವಿಗೆ 43 ರನ್‌ ಬೇಕಿತ್ತು. ಕ್ರೀಸ್‌ನಲ್ಲಿ ಜಡೇಜಾ (Ravindra Jadeja) ಮತ್ತು ಧೋನಿ ಇದ್ದರು. ಎರಡನೇ ಎಸೆತದಲ್ಲಿ ಧೋನಿ ಎಲ್‌ಬಿಗೆ ಔಟಾದರು. ಮೂರನೇ ಎಸೆತದಲ್ಲಿ ಕ್ರೀಸಿಗೆ ಬಂದ ಬ್ರೆವಿಸ್ ಪ್ಯಾಡ್‌ಗೆ ಬಾಲ್‌ ಬಡಿಯಿತು.

ಎನ್‌ಗಿಡಿ ಮನವಿಯ ಬೆನ್ನಲ್ಲೇ ಅಂಪೈರ್‌ ಔಟ್‌ ತೀರ್ಪು ನೀಡಿದರು. ಬಾಲ್‌ ಹಿಂದಕ್ಕೆ ಹೋದ ಕಾರಣ ಬ್ರೆವಿಸ್‌ ಮತ್ತು ಜಡೇಜಾ ರನ್‌ ಓಡಿದರು.

ರನ್‌ ಓಡಿದ ನಂತರ ರಿವ್ಯೂ ಪರಿಶೀಲನೆಗೆ ಮನವಿ ಮಾಡಿದರು. ಆದರೆ ಅಂಪೈರ್‌ ಈ ಮನವಿಯನ್ನು ಪುರಸ್ಕರಿಸಲಿಲ್ಲ. ಈ ವಿಚಾರಕ್ಕೆ ಜಡೇಜಾ ಅಂಪೈರ್‌ ಬಳಿ, ಯಾಕೆ ರಿವ್ಯೂ ಪರಿಶೀಲನೆ ಮಾಡಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಅಂಪೈರ್‌ 15 ಸೆಕೆಂಡ್‌ ಒಳಗಡೆ ಕೇಳದ ಕಾರಣ ಮನವಿ ಪುರಸ್ಕರಿಸುವುದಿಲ್ಲ ಎಂದು ತಿಳಿಸಿದರು. ಕೊನೆಗೆ ಅಸಮಾಧಾನದಿಂದ ಬ್ರೆವಿಸ್‌ ಪೆವಿಲಿಯನ್‌ ಕಡೆಗೆ ಹೆಜ್ಜೆ ಹಾಕಿದರು.

ರಿಪ್ಲೈಯಲ್ಲಿ ಬಾಲ್‌ ವಿಕೆಟ್‌ಗೆ ತಾಗದೇ ಲೆಗ್‌ ಸೈಡ್‌ಗೆ ಹೋಗುತ್ತಿತ್ತು. ಒಂದು ವೇಳೆ ರನ್‌ ಓಡದೇ ಡಿಆರ್‌ಎಸ್‌ (DRS) ತೆಗೆದುಕೊಂಡಿದ್ದರೆ ಬ್ರೆವಿಸ್‌ ನಾಟೌಟ್‌ ಆಗುತ್ತಿದ್ದರು. ಬ್ರೆವಿಸ್‌ ಔಟಾಗದೇ ಇದ್ದರೆ ಪಂದ್ಯದ ಫಲಿತಾಂಶ ಬದಲಾಗುವ ಸಾಧ್ಯತೆ ಇತ್ತು.

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ರೋಚಕ 2 ರನ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ 5 ವಿಕೆಟ್‌ ನಷ್ಟಕ್ಕೆ 211 ರನ್‌ ಹೊಡೆದು ರೋಚಕ ಸೋಲನ್ನು ಅನುಭವಿಸಿತು.

ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ಇಲ್ಲಿಯವರೆಗೆ ಒಂದೇ ಆವೃತ್ತಿಯಲ್ಲಿ ಎರಡು ಬಾರಿ ಚೆನ್ನೈ ವಿರುದ್ಧ ಗೆಲುವು ಸಾಧಿಸಿರಲಿಲ್ಲ. ಮಾರ್ಚ್‌ 28 ರಂದು ನಡೆದ ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆರ್‌ಸಿಬಿ 50 ರನ್‌ಗಳ ಜಯ ಸಾಧಿಸಿತ್ತು. ಆರ್‌ಸಿಬಿ 7 ವಿಕೆಟ್‌ ನಷ್ಟಕ್ಕೆ 196 ರನ್‌ ಹೊಡೆದರೆ ಚೆನ್ನೈ 8 ವಿಕೆಟ್‌ ನಷ್ಟಕ್ಕೆ 146 ರನ್‌ ಹೊಡೆದಿತ್ತು.

ಇಂದಿನ ದಿನಗಳಲ್ಲಿ ಮ್ಯಾರೇಜ್ ಔಡ್ ಡೇಟೆಡ್ ಆಗಿದೆ. ಜಯಾ

ಒಟ್ಟು ಓದುಗರ ಸಂಖ್ಯೆ : 634+

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ವಿಭಜನೆ ಅಗತ್ಯ;- ಲಕ್ಚ್ಮಿ ಹೆಬ್ಬಾಳ್ಕರ್

ಒಟ್ಟು ಓದುಗರ ಸಂಖ್ಯೆ : 858+

ಅಂಬೇಡ್ಕರ್ ಮಾರ್ಗ ಅನುಸರಿಸಿದಾಗ ಬದುಕು ಸಾರ್ಥಕ: ರಾಹುಲ್ ಖಂದಾರೆ

ಒಟ್ಟು ಓದುಗರ ಸಂಖ್ಯೆ : 937+

ಇಂಡಿಗೋ(ಳಾಟ) ಕೇಂದ್ರದ ಮಧ್ಯಸ್ಥಿಕೆ

ಒಟ್ಟು ಓದುಗರ ಸಂಖ್ಯೆ : 944+

ಚಳಿಗಾಲ ಮತ್ತು ಹೃದಯಸ್ತಂಬನ

ಒಟ್ಟು ಓದುಗರ ಸಂಖ್ಯೆ : 1075+

ಅನಿಸಿಕೆ ಇದು ನನ್ನ ಮನದಾಳದ ಮಾತು

ಒಟ್ಟು ಓದುಗರ ಸಂಖ್ಯೆ : 1072+

ಕೆ.ಎಸ್ ಸಿ.ಎ ಅಧ್ಯಕ್ಷರಾಗಿ ವೆಂಕಟೇಶ ಪ್ರಸಾಧ್ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 1146+

ಇಂದು ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಆರಂಭ..

ಒಟ್ಟು ಓದುಗರ ಸಂಖ್ಯೆ : 1170+

ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ

ಒಟ್ಟು ಓದುಗರ ಸಂಖ್ಯೆ : 6401+

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಬಳಕೆ ; ಸುಧಾ ಮೂರ್ತಿ ಕಳವಳ

ಒಟ್ಟು ಓದುಗರ ಸಂಖ್ಯೆ : 6946+

ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ: ವೈದ್ಯ ಮಂಜುನಾಥ್.

ಒಟ್ಟು ಓದುಗರ ಸಂಖ್ಯೆ : 6987+

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್.

ಒಟ್ಟು ಓದುಗರ ಸಂಖ್ಯೆ : 6987+

ಭಾರತದ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ ಮೋದಿ.

ಒಟ್ಟು ಓದುಗರ ಸಂಖ್ಯೆ : 7011+

ಪ್ರಸಕ್ತ ವಿದ್ಯಮಾನದ ಮಹತ್ತರ ಬೆಳವಣಿ,ಭಾರತ ಮತ್ತು ರಷ್ಯಾ ನಡುವೆ ಮಹತ್ತರ ಒಪ್ಪಂದ

ಒಟ್ಟು ಓದುಗರ ಸಂಖ್ಯೆ : 7172+

ದುರ್ಗಮ ರಸ್ತೆ ಇದು ಹೇಗೆ ಓಡಾಡೋದು

ಒಟ್ಟು ಓದುಗರ ಸಂಖ್ಯೆ : 7202+

ಸಾಂಕ್ರಾಮಿಕವಲ್ಲದ ರೋಗಗಳ ಕುರಿತ ಮಾಹಿತಿ ನೀಡಿ: ಜೆಪಿ ನಡ್ಡಾಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ಒಟ್ಟು ಓದುಗರ ಸಂಖ್ಯೆ : 7230+

ಕಬಡ್ಡಿ, ಖೋಖೋ, ವಾಲಿಬಾಲ್: ಹಾಸನ ತಂಡ ಪ್ರಥಮ ೨೮ನೇ ರಾಜ್ಯ ಮಟ್ಟದ ಆದಿಚುಂಚನಗಿರಿ ಕ್ರೀಡಾಕೂಟ ಯಶಸ್ವಿ: ಚುಂಚಶ್ರೀ

ಒಟ್ಟು ಓದುಗರ ಸಂಖ್ಯೆ : 9091+

ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಪ್ಪನಹಳ್ಳಿ ಗ್ರಾಮದಲ್ಲಿ ನೂತನ ಸರ್ಕಾರಿ ನ್ಯಾಯಾ ಬೆಲೆ ಅಂಗಡಿ ಉದ

ಒಟ್ಟು ಓದುಗರ ಸಂಖ್ಯೆ : 9288+

ರಷ್ಯಾ ಅಧ್ಯಕ್ಷ ಮತ್ತು ಭದ್ರತೆ

ಒಟ್ಟು ಓದುಗರ ಸಂಖ್ಯೆ : 9421+

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ

ಒಟ್ಟು ಓದುಗರ ಸಂಖ್ಯೆ : 9502+

ದ್ವೇಷ ಭಾಷಣಕ್ಕೆ 7 ವರ್ಷ ಜೈಲು: ಮಸೂದೆಗೆ ಸಚಿವ ಸಂಪುಟದ ಅನುಮೋದನೆ

ಒಟ್ಟು ಓದುಗರ ಸಂಖ್ಯೆ : 9514+

ಯಲಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅಧ್ಯಕ್ಷ–ಉಪಾಧ್ಯಕ್ಷರ ಅವಿರೋಧ ಚುನಾವಣೆ

ಒಟ್ಟು ಓದುಗರ ಸಂಖ್ಯೆ : 9516+

ಯಲಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 9556+

ಅನಿಸಿಕೆ ಇದು ನನ್ನ ಮನದಾಳದ ಮಾತು

ಒಟ್ಟು ಓದುಗರ ಸಂಖ್ಯೆ : 9583+

ಗೃಹಲಕ್ಷ್ಮಿಯರಿಗೆ ರೂ. 30 ಸಾವಿರದಿಂದ 3 ಲಕ್ಷದವರೆಗೆ ಪರ್ಸನಲ್ ಲೋನ್ ಭಾಗ್ಯ

ಒಟ್ಟು ಓದುಗರ ಸಂಖ್ಯೆ : 10053+

ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.

ಒಟ್ಟು ಓದುಗರ ಸಂಖ್ಯೆ : 10080+

ಮರೆಯದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.. ಡಿ.21 ರಿಂದ 24ರವರೆಗೆ ಅವಕಾಶ…1.40 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

ಒಟ್ಟು ಓದುಗರ ಸಂಖ್ಯೆ : 10134+

ಜಿ.ಪಿ.ರಾಜರತ್ನಮ್ ಜನುಮದಿನ

ಒಟ್ಟು ಓದುಗರ ಸಂಖ್ಯೆ : 10147+

ಪದ್ಮಶ್ರೀ ಪುರಸೃತ ವೆಂಕಣ್ಣ ಸುಗತೆಕರ್ ಆರೋ್ಗ್ಯ ವಿಚಾರಿಸಿದ ಬಿಜೆಪಿ ಮುಖಂಡ ಡಾ. ಶೇಖರ ಮಾನೆ

ಒಟ್ಟು ಓದುಗರ ಸಂಖ್ಯೆ : 12233+

ಬೆಂಗಳೂರಿನಲ್ಲಿ ಭಾರತದ ಮೊದಲ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮೇಳ

ಒಟ್ಟು ಓದುಗರ ಸಂಖ್ಯೆ : 12241+

ನಾಗೂರಾ ಯುವಕ ಸೈನ್ಯಕ್ಕೆ ಭರ್ತಿ : ಸನ್ಮಾನ

ಒಟ್ಟು ಓದುಗರ ಸಂಖ್ಯೆ : 12368+

ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಒಟ್ಟು ಓದುಗರ ಸಂಖ್ಯೆ : 12374+

ಇಂದು ಸಂಜೆ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ

ಒಟ್ಟು ಓದುಗರ ಸಂಖ್ಯೆ : 12805+

ಡಿಸೆಂಬರ್ 4 ಭಾರತೀಯ ನೌಕಾಪಡೆಯ ದಿನ

ಒಟ್ಟು ಓದುಗರ ಸಂಖ್ಯೆ : 12853+

ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ!

ಒಟ್ಟು ಓದುಗರ ಸಂಖ್ಯೆ : 12922+

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ಧಿ

ಒಟ್ಟು ಓದುಗರ ಸಂಖ್ಯೆ : 13018+

ವಿಮಾನ ಸಂಚಾರದಲ್ಲಿ ವ್ಯತ್ಯಯ

ಒಟ್ಟು ಓದುಗರ ಸಂಖ್ಯೆ : 13027+

ಎ. ಪಿ. ಡಿ ಸಂಸ್ಥೆ ವತಿಯಿಂದ ಸರಕಾರಿ,ಅರೆಸರಕಾರಿ ಕಚೇರಿ ಅಡೆತಡೆ ಮುಕ್ತ ವಾತಾವರಣ ನಿರ್ಮಿಸಲು ಮನವಿ

ಒಟ್ಟು ಓದುಗರ ಸಂಖ್ಯೆ : 13071+

ಜಿಲ್ಲಾಡಳಿತ ಭವನದಲ್ಲಿ ವಿಶ್ವವಿಕಲಚೇತನರ ದಿನಾಚರಣೆ

ಒಟ್ಟು ಓದುಗರ ಸಂಖ್ಯೆ : 14960+

ಸುವಿದ್ಯಾ ನಿಧಿ ಮೂಲಕ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮ

ಒಟ್ಟು ಓದುಗರ ಸಂಖ್ಯೆ : 15128+

ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಸ್ತ್ರೀ ಶಕ್ತಿ

ಒಟ್ಟು ಓದುಗರ ಸಂಖ್ಯೆ : 15468+

ಚಳಿಗಾಲ ಮತ್ತು ಆರೋಗ್ಯ

ಒಟ್ಟು ಓದುಗರ ಸಂಖ್ಯೆ : 15654+

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ಆಗ್ರಹ:

ಒಟ್ಟು ಓದುಗರ ಸಂಖ್ಯೆ : 15772+

ಹೊಸ ಅಯೋಧ್ಯ ಹುಲುಗಪ್ಪ ಟೀ ಪುಡಿ ಅವರಿಗೆ ಜಿಲ್ಲಾ ಸಮಿತಿಯಿಂದ ಸನ್ಮಾನ

ಒಟ್ಟು ಓದುಗರ ಸಂಖ್ಯೆ : 15817+

ಸಂಚಾರಿ ಸಾಥಿ ತಂತ್ರಾಶ..

ಒಟ್ಟು ಓದುಗರ ಸಂಖ್ಯೆ : 15798+

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡ್ ಗಳ ಅಧಿಕೃತ ಪಟ್ಟಿ ಬಿಡುಗಡೆ.

ಒಟ್ಟು ಓದುಗರ ಸಂಖ್ಯೆ : 15803+

ರಾಜ್ಯ ಕೈ ನಾಯಕರ ಉಪಹಾರ ಕೂಟ...ಬಿಜೆಪಿ ವ್ಯಂಗ್ಯ...

ಒಟ್ಟು ಓದುಗರ ಸಂಖ್ಯೆ : 15827+

ಮಧುಗಿರಿಯಲ್ಲಿ ಕಾರು ಪಲ್ಟಿ: ದಂಪತಿ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ

ಒಟ್ಟು ಓದುಗರ ಸಂಖ್ಯೆ : 18073+