ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ–ಕಲೋತ್ಸವ
ವರದಿಗಾರರು : ಮುತ್ತುರಾಜ್ | ಸ್ಥಳ : ಕೊರಟಗೆರೆ | ದಿನಾಂಕ : 28-11-2025

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ–ಕಲೋತ್ಸವ

ವಿದ್ಯಾರ್ಥಿಗಳ ಪ್ರತಿಭೆ ಹೊರತರುವುದು ಸಮಾಜದ ಜವಾಬ್ದಾರಿ: ತಹಶೀಲ್ದಾರ್ ಮಂಜುನಾಥ್ ಕೊರಟಗೆರೆ: ಪಟ್ಟಣದ ಸರ್ಕಾರಿ ಬಾಲಕಿಯರ ಪೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯಾತಿಥಿಗಳಾಗಿ ಭಾಗವಹಿಸಿದ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ವಿಶಿಷ್ಟ ಪ್ರತಿಭೆ ಅಡಗಿ ಇರುವುದರಿಂದ ಅದನ್ನು ಹೊರತರುವ ಕಾರ್ಯ ಶಿಕ್ಷಕರು ಮತ್ತು ಪೋಷಕರು ಕೈಗೊಳ್ಳಬೇಕು ಎಂದು ಹೇಳಿದರು. “ಯಾವುದೇ ವಿದ್ಯಾರ್ಥಿ ಮಹಾನ್ ವ್ಯಕ್ತಿಯಾಗಿ ಬೆಳೆವುದಕ್ಕೆ ಗುರಿ ಸ್ಪಷ್ಟವಾಗಿರಬೇಕು. ಗುರುಗಳ ಮಾರ್ಗದರ್ಶನದಲ್ಲಿ ಶ್ರಮಿಸುತ್ತಾ ಮುಂದುವರಿದರೆ ಯಶಸ್ಸು ಖಚಿತ. ಗ್ರಾಮೀಣ ಮಕ್ಕಳಲ್ಲೂ ಅಪಾರ ಪ್ರತಿಭೆ ಇದೆ; ಅವರಿಗೆ ಅವಕಾಶ ಮಾತ್ರ ಕಡಿಮೆ,” ಎಂದು ಅಭಿಪ್ರಾಯಪಟ್ಟರು.

ಗೃಹ ಸಚಿವರ ವಿಶೇಷ ಅಧಿಕಾರಿ ನಾಗಣ್ಣ ಮಾತನಾಡಿ, ಮಕ್ಕಳಲ್ಲಿ ಸಂವಿಧಾನದ ಅರಿವು ಬೆಳೆಸುವ ಅಗತ್ಯವನ್ನು ಹೀಗಿ ಹೇಳಿದರು. “ಸಂವಿಧಾನದ ಪ್ರಕಾರ ಎಲ್ಲರೂ ಸಮಾನರು; ಮಕ್ಕಳ ಮನಸ್ಸಿನಲ್ಲಿ ಜಾತಿ–ಧರ್ಮದ ಭೇದಬಾವನೆ ಬೆಳೆಯದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ,” ಎಂದು ಮನದಟ್ಟುಗಾರಿಕೆ ಮಾಡಿದರು. ಕಾರ್ಯಕ್ರಮದಲ್ಲಿ ಪುಟ್ಟಮಕ್ಕಳು ಬಣ್ಣ ಬಣ್ಣದ ವೇಷಧಾರಣೆಗಳಲ್ಲಿ ವಿವಿಧ ಕಲಾ ಪ್ರದರ್ಶನ ನೀಡಿದ್ದು, ವೇದಿಕೆಗೆ ಸೊಬಗು ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಬಿ.ಇ.ಓ ಫೈರೋಜ್‌ಬೆಗಮ್, ಕ.ಸಾ.ಪ. ಅಧ್ಯಕ್ಷ ಈರಣ್ಣ, ರುದ್ರೇಶ್, ವಜೀರ್‌ಖಾನ್, ಬಿ.ಜಿ. ಹನುಮಂತರಾಯಪ್ಪ, ರಾಧಮ್ಮ, ಮಂಜುನಾಥ್, ತಿಪ್ಪೇಸ್ವಾಮಿ, ಲಕ್ಷ್ಮೀಪುತ್ರ, ಪರಮೇಶ್, ಈಶ್ವರ್, ಹನುಮಂತರಾಯಪ್ಪ ಸೇರಿದಂತೆ ಅನೇಕರು ಹಾಜರಾಗಿದ್ದರು

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+