ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಚಾಮರಾಜನಗರದಲ್ಲಿ ಕಾಡಾನೆ ದಾಳಿ – ಸ್ಥಳ ಪರಿಶೀಲನೆಗೆ ಬಂದ ಅಧಿಕಾರಿಗಳನ್ನು ರೈತರು ವಾಪಸ್ ಕಳುಹಿಸಿದ ಘಟನೆ
ವರದಿಗಾರರು : ನಾ.ಅಶ್ವಥ್‌ ಕುಮಾರ್‌ | ಸ್ಥಳ : ಚಾಮರಾಜನಗರ | ದಿನಾಂಕ : 25-11-2025

ಚಾಮರಾಜನಗರದಲ್ಲಿ ಕಾಡಾನೆ ದಾಳಿ – ಸ್ಥಳ ಪರಿಶೀಲನೆಗೆ ಬಂದ ಅಧಿಕಾರಿಗಳನ್ನು ರೈತರು ವಾಪಸ್ ಕಳುಹಿಸಿದ ಘಟನೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಜೋಳದ ಫಸಲು ನಾಶವಾದ ಹಿನ್ನೆಲೆಯಲ್ಲಿ, ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಅರಣ್ಯ ಅಧಿಕಾರಿಗಳನ್ನು ರೈತರು ವಾಪಸ್ ಕಳುಹಿಸಿರುವ ಘಟನೆ ನಡೆದಿದೆ. ಗ್ರಾಮದ ರೈತ ಕದರಯ್ಯ ಅವರ ಅಲ್ಪ ಜಮೀನಿನಲ್ಲಿ ಬೆಳೆದಿದ್ದ ಜೋಳ ಇನ್ನೇನು ಕಟಾವಿಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿ ಸುಮಾರು ಅರ್ಧ ಎಕರೆಯಷ್ಟು ಬೆಳೆ ತಿಂದು ನಾಶಪಡಿಸಿದೆ. ಬೆಳೆ ಮಾತ್ರವಲ್ಲದೆ ಜಮೀನಿನ ಸುತ್ತಲೂ ಅಳವಡಿಸಿದ್ದ ಕಲ್ಲು–ಕಂಬ ಮೆಸ್‌ಗೂ ಕಾಡಾನೆ ಹಾನಿ ಮಾಡಿದ್ದು, ರೈತನಿಗೆ ಹೆಚ್ಚುವರಿ ನಷ್ಟ ಉಂಟಾಗಿದೆ.

“ನಮಗೆ ಬೆಳೆ ಪರಿಹಾರ ಬೇಡ, ಶಾಶ್ವತ ಪರಿಹಾರ ಬೇಕು” ಸ್ಥಳಕ್ಕೆ ಬಂದಿದ್ದ ಅರಣ್ಯ ಅಧಿಕಾರಿಗಳಿಗೆ ಕದರಯ್ಯ ಹಾಗೂ ಸ್ಥಳೀಯ ರೈತ ಪರ ಸಂಘಟನೆಗಳ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಪ್ರತಿ ವರ್ಷ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗುತ್ತಿದೆ. ಬೆಳೆ ಹಾನಿಯಾಗದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಕಾಡಾನೆ ದಾಳಿ ತಡೆಯಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವವರೆಗೆ ಸ್ಥಳ ಪರಿಶೀಲನೆ ಬೇಡ” ಎಂದು ರೈತರು ತಿಳಿಸಿದ್ದಾರೆ. ಈ ಭಾಗದಲ್ಲಿ ಪದೇ ಪದೇ ಕಾಡುಪ್ರಾಣಿಗಳ ಹಾವಳಿ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರೂ ಕ್ರಮ ಜರುಗದಿರುವುದರಿಂದ ಅಸಮಾಧಾನಗೊಂಡ ರೈತರು ಅಧಿಕಾರಿಗಳಿಗೆ ಪರಿಶೀಲನೆಗೆ ಅವಕಾಶ ನೀಡದೆ ವಾಪಸ್ ಕಳುಹಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಪ್ಪ, ಎಂ.ಟಿ. ದೊಡ್ಡಿ ಶ್ರೀನಿವಾಸ್, ಮುರುಗೇಶ್, ಕದರಯ್ಯ, ಭದ್ರ, ರಮೇಶ್ ಹಾಗೂ ಹಲವರು ಹಾಜರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+