ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯಲ್ಲಿ ಪ್ರತಿಭಾವಂತರಾಗಿ ಪ್ರತ್ಯಕ್ಷ
ವರದಿಗಾರರು : ದರ್ಶನ್ ಎಂ ಎನ್. | ಸ್ಥಳ : ದಾವಣಗೆರೆ | ದಿನಾಂಕ : 29-11-2025

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯಲ್ಲಿ ಪ್ರತಿಭಾವಂತರಾಗಿ ಪ್ರತ್ಯಕ್ಷ

ಇನ್ಫೋಸಿಸ್ ಸೇರಿದಂತೆ ಹಲವು ಪ್ರಮುಖ ಕಂಪನಿಗಳಿಂದ ವಿದ್ಯಾರ್ಥಿಗಳಿಗೆ ನೇಮಕಾತಿ – ವಾರ್ಷಿಕ ವೇತನ 3.6 ಲಕ್ಷದಿಂದ 7 ಲಕ್ಷದವರೆಗೆ ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚಿನ ಕ್ಯಾಂಪಸ್ ನೇಮಕಾತಿಗಳಲ್ಲಿ ಗಮನಾರ್ಹ ಸಾಧನೆಗೈದಿದ್ದಾರೆ. ಇನ್ಫೋಸಿಸ್ ಸಂಸ್ಥೆಯ ಕ್ಯಾಂಪಸ್ ಸಂದರ್ಶನದಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಸೈನ್ಸ್ ಬಿಸಿನೆಸ್ ಸಿಸ್ಟಮ್ ವಿಭಾಗಗಳ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ವಾರ್ಷಿಕ ₹3.6 ಲಕ್ಷ ವೇತನ ಪಡೆದಿದ್ದಾರೆ.

ಇನ್ಫೋಸಿಸ್ ಆಯ್ಕೆಯಾದ ಪ್ರಮುಖ ವಿದ್ಯಾರ್ಥಿಗಳು: ಕಂಪ್ಯೂಟರ್ ಸೈನ್ಸ್: ವಿ. ನಿಹಾರಿಕಾ, ಕೆ. ಆರ್. ಸ್ಪಂದನ, ಕೆ. ಉಮ್ಮೆ ಕಂಪ್ಯೂಟರ್ ಸೈನ್ಸ್ ಡಿಸೈನ್: ಎಂ ಎಸ್. ಅನುಷ ಕಂಪ್ಯೂಟರ್ ಸೈನ್ಸ್ ಬಿಸಿನೆಸ್ ಸಿಸ್ಟಮ್: ಬಿ ಡಿ. ವೈಭವಿ ಎಲೆಕ್ಟ್ರಾನಿಕ್ಸ್: ಪಿ. ಪವಿತ್ರ, ಎಚ್‌. ಸ್ನೇಹ ಮಾಹಿತಿ ಮತ್ತು ತಂತ್ರಜ್ಞಾನ: ಕೆ ಎಂ ಶ್ರೇಯಾ, ಬಿ. ತನ್ಮಯಿ ಇದೇ ತಿಂಗಳಲ್ಲಿ ನಡೆದ ಇತರ ಕಂಪನಿಗಳ ಕ್ಯಾಂಪಸ್ ಸಂದರ್ಶನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ವೇತನದೊಂದಿಗೆ ಆಯ್ಕೆಯಾಗಿದ್ದಾರೆ. ಪ್ರೇರಣಾ ಇಂಜಿನಿಯರಿಂಗ್‌ ವರ್ಕ್ಸ್: ಎಲೆಕ್ಟ್ರಾನಿಕ್ಸ್ ವಿಭಾಗದ ಬಿ ಎಸ್ ಅಶ್ವಥ್ ಮತ್ತು ಎಸ್‌ ಕೆ. ದರ್ಶನ್ (₹5–7 ಲಕ್ಷ ವಾರ್ಷಿಕ), ಕಂಪ್ಯೂಟರ್ ಸೈನ್ಸ್ ವಿಭಾಗದ ಅದರ್ಶ್ ಕುಮಾರ್ (₹4.5 ಲಕ್ಷ ವಾರ್ಷಿಕ) ಸೀನ್ಥೈಟ್‌ ಇಂಡಸ್ಟ್ರೀಸ್: ಕೆಮಿಕಲ್ ವಿಭಾಗದ ಪ್ರಚೇತ್ ಎನ್‌ ಜೆ ಮತ್ತು ಸಹನ ಎನ್‌ ಎಸ್‌ (₹4.0 ಲಕ್ಷ ವಾರ್ಷಿಕ) ಅಂಪ್ಕಸ್‌ ಸೈಬರ್, ಬೆಂಗಳೂರು: ಪಿ. ಪಾವನಿ ಮತ್ತು ಎಸ್‌ ಎಸ್‌ ಮನೋಹರಿ (₹4.5 ಲಕ್ಷ ವಾರ್ಷಿಕ) ಐವ್ಯಾಂಟ್‌ ಸಂಸ್ಥೆ: ಕಂಪ್ಯೂಟರ್ ಸೈನ್ಸ್: ಬಿ ಎಸ್ ಮೋನಿಕಾ, ಎಂ ಪಿ ತನುಶ್ರೀ; ಮಾಹಿತಿ ಮತ್ತು ತಂತ್ರಜ್ಞಾನ: ಕೆ. ಪವನ್‌ ರಾಜು (₹3.6–4.2 ಲಕ್ಷ ವಾರ್ಷಿಕ) ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಸಾಧನೆಗಾಗಿ ಕಾಲೇಜಿನ ಪ್ರಾಂಶುಪಾಲರು ಡಾ. ಎಚ್‌ ಬಿ ಅರವಿಂದ್, ನಿರ್ದೇಶಕರು ಪ್ರೊ. ವೈ ವೃಷಭೇಂದ್ರಪ್ಪ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥೆ ಸಿ ಆರ್‌ ನಿರ್ಮಲ ಅವರು ಹಾರೈಸಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+