ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಿಳಿಕೆರೆ ಮುಖ್ಯರಸ್ತೆಯಲ್ಲಿ ಗುಂಡಿ, ವಾಹನ ಸವಾರರು ಜೀವಭಯದ ನಡುವೆ ಸಂಚರಿಸುತ್ತಿದ್ದಾರೆ
ವರದಿಗಾರರು : ಚೇತನ್ ರಾಜ್ ಟಿ ಎಸ್, | ಸ್ಥಳ : ಹುಣಸೂರು | ದಿನಾಂಕ : 28-11-2025

ಬಿಳಿಕೆರೆ ಮುಖ್ಯರಸ್ತೆಯಲ್ಲಿ ಗುಂಡಿ, ವಾಹನ ಸವಾರರು ಜೀವಭಯದ ನಡುವೆ ಸಂಚರಿಸುತ್ತಿದ್ದಾರೆ

ಹುಣಸೂರು: ಬಿಳಿಕೆರೆ ಗ್ರಾಮದ ಮುಖ್ಯರಸ್ತೆಯಿಂದ ಬಸ್ ನಿಲ್ದಾಣದತ್ತ ಹೋಗುವ ರಸ್ತೆಯಲ್ಲಿ ಗುಂಡಿ ಬಿದ್ದಿರುವುದು ವಾಹನ ಸಂಚಾರಕ್ಕೆ ಸವಾಲು ಮೂಡಿಸುತ್ತಿದ್ದು, ಸ್ಥಳೀಯರು ಮತ್ತು ಎಸ್ಎಂಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಹೀಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸತ್ಯಪ್ಪ ತಿಳಿಸಿದ್ದಾರೆ, ರಸ್ತೆಗಳಲ್ಲಿ ಸಂಭವಿಸುತ್ತಿರುವ ಅನಾಹುತಗಳನ್ನು ಮಾಧ್ಯಮದ ಮೂಲಕ ಗ್ರಾಮ ಪಂಚಾಯಿತಿಗೆ ಬಹಿರಂಗವಾಗಿ ತಿಳಿಸಿದ್ದರೂ, ನಿರ್ಲಕ್ಷ್ಯ ಮುಂದುವರಿದಿದೆ. “ದಿನಕ್ಕೆ 4–5 ಸಾವಿರ ವಾಹನಗಳು ಸಂಚರಿಸುತ್ತಿದ್ದು, 500ಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳು ಸಹ ಈ ರಸ್ತೆಯನ್ನು ಬಳಸುತ್ತಿವೆ. ತಾತ್ಕಾಲಿಕವಾಗಿ ಮಣ್ಣು ಹಾಕಿ ಮುಚ್ಚಿದ ಗುಂಡಿ ಸಂಚಾರದಿಂದ ಕೊಚ್ಚಿ ಹೋಗಿದೆ. ಇದರಿಂದ ವಾಹನ ಸವಾರರು ಜೀವನ ಭಯದೊಂದಿಗೆ ಸಂಚರಿಸುತ್ತಿದ್ದಾರೆ” ಎಂದು ಸತ್ಯಪ್ಪ ಹೇಳಿದರು.

ದ್ಯ, ಸ್ಥಳೀಯ ಯುವಕರ ತಂಡ ತಾತ್ಕಾಲಿಕವಾಗಿ ಜಲ್ಲಿ ಮತ್ತು ಗಾರೆ ಹಾಕಿ ರಸ್ತೆ ಸುಧಾರಣೆಗೆ ಪ್ರಯತ್ನಿಸಿದ್ದರೂ, ಸಂಚಾರದ ದಟ್ಟಣೆಯಿಂದ ಅದು ಕೂಡ ಹಾನಿಯಾಗಿದೆ. ಸತ್ಯಪ್ಪರವರು ಗ್ರಾಮ ಆಡಳಿತದ ನಿರ್ಲಕ್ಷ್ಯವನ್ನು ಖಂಡಿಸುತ್ತಾ, “ಪಂಚಾಯಿತಿಗಳಿಗೆ ಕೋಟ್ಯಾಂತರ ರೂ. ಅನುದಾನ ಬಂದರೂ ಮುಖ್ಯ ರಸ್ತೆಯಲ್ಲಿ ಇರುವ ಈ ದೊಡ್ಡ ಗುಂಡಿಗಳನ್ನು ನೋಡದೆ ನಿಜಕ್ಕೂ ನಿರ್ಲಕ್ಷ್ಯವಾಗಿದೆ. ಜಿಲ್ಲೆಯ ಸಚಿವರು, ಮಾಜಿ ಶಾಸಕರು ಸಹ ಈ ಮಾರ್ಗವನ್ನು ಬಳಸಿದರೂ ಗಮನ ಹರಿಸಿಲ್ಲ” ಎಂದು ಕಾಡಿದರು. ಅವರು ಎಚ್ಚರಿಕೆ ನೀಡಿದ್ದು, “ರಸ್ತೆಯನ್ನು ಕೂಡಲೇ ಶಾಶ್ವತವಾಗಿ ಸರಿಪಡಿಸಬೇಕು. ಇಲ್ಲದಿದ್ದರೆ, ರಸ್ತೆ ಮಧ್ಯದಲ್ಲಿ ಭತ್ತ ನಾಟಿ ನೆಡುವ ಮೂಲಕ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಲಿದ್ದೇವೆ” ಎಂದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+