ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಏಳ್ಳಿನಮವಾಸೆ ಮತ್ತು ತೀರ್ಥಹಳ್ಳಿ!!!!!
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 19-12-2025

ಏಳ್ಳಿನಮವಾಸೆ ಮತ್ತು ತೀರ್ಥಹಳ್ಳಿ!!!!!

ಪೌರಾಣಿಕ ಹಿನ್ನಲೆಯಿಂದ ನೋಡಿದಾಗ ಏಳ್ಳಮವಾಸೆಗೆ ವಿಶಿಷ್ಠ ಇತಿಹಾಸವಿದೆ.

ಜಮದಗ್ನಿ ರೇಣುಕಾದೇವಿಯ ಮಗನಾಗಿ ಪರಶುರಾಮ ಜನಿಸುತ್ತಾನೆ. ಪರಶುರಾಮ ವಿಷ್ಣುವಿನ ಆರನೇ ಅವತಾರವೆಂತಲೂ ಕರೆಯುತ್ತಾರೆ. ಜಮದಗ್ನಿ ಋಷಿಯು ಮಹಾತಪಸ್ವಿ ಹಾಗೆ ಮಹಾ ಕೋಪಿಷ್ಠನಾಗಿದ್ದ. ಪರಶುರಾಮ ಮಹಾ ಶಿವ ಭಕ್ತ ಅವನ ಭಕ್ತಿಗೊಲಿದ ಶಿವ ಪರಶು ಎಂಬ ಆಯುಧವನ್ನ ನೀಡುತ್ತಾನೆ. ಅಂದಿನಿಂದ ಪರಶುರಾಮ ಎಂಬ ನಾಮದೇಯದಿಂದ ಪ್ರಖ್ಯಾತನಾಗುತ್ತಾನೆ.

ಒಂದು ಪ್ರತಿಕೂಲ ಸನ್ನಿವೇಶದಲ್ಲಿ ಮಹಾಕೋಪಿಷ್ಢನಾದ ಜಮದಗ್ನಿ ತನ್ನ ಪತ್ನಿ ರೇಣಿಕಾದೇವಿಯನ್ನು ಸಂಹರಿಸಲು ಮಗ ಪರಶುರಾಮನಿಗೆ ಆಜ್ಞೆ ನೀಡುತ್ತಾನೆ

ಪರಶುರಾಮ ತನ್ನ ತಂದೆಯ ಮಾತಿನಂತೆ ತಾಯಿ ರೇಣುಕಾದೇವಿಯ ರುಂಡವನ್ನು ಕೊಡಲಿಯಿಂದ ಕಡಿದುಬಿಡುತ್ತಾನೆ. ತದನಂತರ ರಕ್ತಸಿಕ್ತವಾದ ಕೊಡಲಿಯನ್ನ ತೊಳೆಯಲು ಅನೇಕ ನದಿಗಳಿಗೆ ತೆರಳುತ್ತಾನೆ. ಆದರೆ ಕೊಡಲಿಗೆ ಅಂಟಿದ ರಕ್ತದ ಕಲೆ ಮಾಸದೇ ಪಶ್ಚಾತಾಪಕ್ಕೊಳಗಾಗುತ್ತಾನೆ.

ಆಗ ಕರ್ನಾಟಕದ ಶಿವಮೊಗ್ಗದಲ್ಲಿರುವ ಒಂದು ಚಿಕ್ಕ ಹಳ್ಳಿಯ ಬಳಿಯಿರುವ ತುಂಗಭದ್ರಾ ನದಿ ನೀರಿನಲ್ಲಿ ತೊಳೆದಾಗ ಕೊಡಲಿಗೆ ಅಂಟಿದ ರಕ್ತದ ಕಲೆ ಅಳಿಸಿಹೋಗುತ್ತದೆ. ಅಂದಿನಿಂದ ಆ ಹಳ್ಳಿಯು ತೀರ್ಥಹಳ್ಳಿ ಎಂಬ ಹೆಸರಿನಿಂದ ಪ್ರಖ್ಯಾತವಾಯಿತು ಎಂದು ಹೇಳಲಾಗುತ್ತಿದೆ.

ತೀರ್ಥ ಎಂದರೆ ಶುದ್ಧ ಪವಿತ್ರ, ಹಳ್ಳಿ ಎಂದರೆ ಗ್ರಾಮ. ಕೊಡಲಿಗೆ ಅಂಟಿದ ರಕ್ತದ ಕಲೆ ಅಳಿಸಿದ ಆ ದಿನ ಎಳ್ಳಮವಾಸೆ ದಿನವಾಗಿತ್ತು ಅಂದಿನಿಂದ ಹಳ್ಳಿಯಲ್ಲಿರುವ ತುಂಗಾ ನದಿ ನೀರು ಪವಿತ್ರತೆಯಿಂದ ಕೂಡಿದೆ ಎಂಬುದರ ಸಂಕೇತವಾಗಿದೆ ತೀರ್ಥಹಳ್ಳಿ ಎಂದು ಕರೆಯಲಾಯಿತು. ಇಂದಿಗೂ ಪ್ರತಿ ವರ್ಷ ಎಳ್ಳಿನಮವಾಸೆಯ ದಿನ ಭಕ್ತಾದಿಗಳು ತೀರ್ಥಹಳ್ಳಿಯಲ್ಲಿರುವ ತುಂಗಭದ್ರಾ ನದಿ ನೀರಿನಲ್ಲಿ ಸ್ನಾನ ಮಾಡುತ್ತಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+