ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಾರಿ ಶಕ್ತಿಗೆ ಪ್ರೇರಣೆ ನೀಡಿದಂತಹ ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಳ್ಕರ್
ವರದಿಗಾರರು : ಶಾಹಿದ್ ಶೇಖ್ | ಸ್ಥಳ : ಹಗರಿಬೊಮ್ಮನಹಳ್ಳಿ | ದಿನಾಂಕ : 19-05-2025

ನಾರಿ ಶಕ್ತಿಗೆ ಪ್ರೇರಣೆ ನೀಡಿದಂತಹ ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಳ್ಕರ್

ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಳ್ಕರ್ ರಾಣಿಯವರ ಜ್ಯೋತಿಯಾತ್ರೆ ಭಾರತದ ಇತಿಹಾಸದಲ್ಲಿ ಅದರಲ್ಲೂ ಕೂಡ 17ನೇ ಶತಮಾನದ ಕಾಲಘಟ್ಟದಲ್ಲಿ ಇಡೀ ಭಾರತದಾದ್ಯಂತ 12 ಜ್ಯೋತಿರ್ಲಿಂಗಗಳನ್ನು ಜೀರ್ಣೋದ್ಧಾರ ಮಾಡಿ ಮತ್ತು ಮರು ಪ್ರತಿಷ್ಠಾಪನೆ ಮಾಡಿ ಜೀವ ತುಂಬಿದ ಕುರುಬ(ಧನಗರ) ಸಮುದಾಯದ ಮಹಾರಾಣಿ ಅಹಲ್ಯಬಾಯಿ ಹೋಳ್ಕರ್

ಸುಮಾರು 40 ವರ್ಷ ಭಾರತದ ಇತಿಹಾಸದಲ್ಲಿ ಪೂಜೆಗಳಿಯುತ್ತಿರುವಂತಹ ಸುಮಾರು 3120 ದೇವಸ್ಥಾನಗಳನ್ನ ಜೀರ್ಣೋದ್ಧಾರ ಮಾಡಿ ಅವುಗಳಿಗೆ ದಾನ ದತ್ತಿಗಳನ್ನು ನೀಡಿ ಪುಣ್ಯಕ್ಷೇತ್ರಗಳಲ್ಲಿ ಊಟ ಹಾಗೂ ವಸತಿ ಕಲ್ಪಿಸಿ, ಭಾರತ ಸಂಸ್ಕೃತಿಗೆ ಕೊಡುಗೆಯನ್ನು ನೀಡಿದಂತಹ ಮಹಾತಾಯಿ, ಭಾರತದ ಇತಿಹಾಸದಲ್ಲಿ ನಾರಿ ಶಕ್ತಿಗೆ ಪ್ರೇರಣೆ ನೀಡಿದಂತಹ ಮಹಾರಾಣಿ ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಳ್ಕರ್

ಸತಿ ಸಹಗಮನ ಪದ್ಧತಿಯನ್ನು ರದ್ದು ಮಾಡಿ ವಿಧವೆಯರಿಗೆ ಮದುವೆ ಮತ್ತು ಕೈಗಾರಿಕರಣವನ್ನು ಮಾಡಿ ದೇಶದ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಮಾಡಿದರು, ಕಾಶಿ, ಗಯಾ, ಸೋಮನಾಥ, ಶ್ರೀಶೈಲಂ, ಅಯೋಧ್ಯ, ಮಥುರಾ, ಹರಿದ್ವಾರ, ಕಂಚಿ, ಅವಂತಿ, ದ್ವಾರಕ ಬದ್ರಿನಾರಾಯಣ, ಕೇದಾರನಾಥ, ರಾಮೇಶ್ವರ ಮತ್ತು ಜಗನ್ನಾಥಪುರಿ ದೇವಸ್ಥಾನಗಳ ನಿರ್ಮಾಣ ಮಾಡಿದರು,

ಕರ್ನಾಟಕದಲ್ಲಿ ಗೋಕರ್ಣ, ಬೇಲೂರು ಬಾದಾಮಿ, ಐಹೊಳೆ, ಲಕ್ಕುಂಡಿ ಮತ್ತು ಪಟ್ಟದಕಲ್ಲುಗಳಲ್ಲಿ ದೇವಸ್ಥಾನಗಳ ನಿರ್ಮಾಣ ಮತ್ತು ಜೀರ್ಣೋದ್ಧಾರ ಕಾರ್ಯವನ್ನು ಮಾಡಿರುತ್ತಾರೆ ಭಾರತದ ಇತಿಹಾಸದಲ್ಲಿ ಮಹಿಳಾ ಶಕ್ತಿಗೆ ಪ್ರೇರಣೆಯಾಗಿ ಸುಮಾರು 56 ವರ್ಷ ಸ್ವತಂತ್ರವಾಗಿ ರಾಜ್ಯವನ್ನು ಆಳ್ವಿಕೆ ಮಾಡಿದಂತಹ ಕುರುಬ ಸಮುದಾಯದ ಭಾರತದ ಎಲಿಜಬೆತ್ ಎಂದೆ ಹೆಸರುವಾಸಿಯಾಗಿರುವ ಲೋಕಮಾತೆ ಅಹಲ್ಯಾಬಾಯಿ ಹೋಲ್ಕರ್

ಕರ್ನಾಟಕದಲ್ಲಿ ಹಿಮ್ಮಡಿ ಪುಲಕೇಶಿ ಕಟ್ಟಿದಂತಹ ದೇವಸ್ಥಾನದ ಜೀವನೋದ್ಧಾರ ಬಾದಾಮಿಯಲ್ಲಿ ಮಾಡಿದ್ದು ಲೋಕ ಮಾತೆ ಅಹಲ್ಯಾಬಾಯಿ ಹೋಲ್ಕರ್ ಅವರು, ಕೈಗಾರಿಕರಣದಲ್ಲಿ ಅದರಲ್ಲೂ ಕೂಡ ಅತ್ತಿ ಉದ್ಯಮ, ಆಹಾರ ಸಂಗ್ರಹಣ, ರೇಷ್ಮೆ ಇವುಗಳನ್ನು ಕೈಗಾರಿಕರಣ ಗೊಳಿಸಿ ಉಜ್ಜಯಿನಿ ಇಂದು ಭೋಪಾಲ್ ಕಂದವ ಮಹೇಶ್ವರಿ ರತ್ನ ಮತ್ತು ನಿಮಂಚ್ ಜಾಗಗಳಲ್ಲ ಕೈಮಗ್ಗಗಳ ಮತ್ತು ಅವುಗಳ ಉದ್ಯಮಗಳನ್ನು ಪ್ರಾರಂಭಿಸಿ ದೇಶದಾದ್ಯಂತ ಸಾವಿರಾರು ಜನಕ್ಕೆ ಉದ್ಯೋಗ ನಿರ್ಮಾಣ ಮಾಡಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52095+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57055+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57037+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+