ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಟ್ರಂಪ್ ವಸಾಹತುಶಾಹಿ ಆಡಳಿತಕ್ಕೆ ವೆನಿಜುವೆಲ ಬಲಿಪಶು.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 06-01-2026

ಟ್ರಂಪ್ ವಸಾಹತುಶಾಹಿ ಆಡಳಿತಕ್ಕೆ ವೆನಿಜುವೆಲ ಬಲಿಪಶು.

ಇತ್ತೀಚೆಗೆ ದಕ್ಷಿಣ ಅಮೆರಿಕದ ವೆನಿಜುವೆಲ ಅಧ್ಯಕ್ ನಿಕೋಲಾಸ್ ಮಡರೋ ಬಂಧನನದ ಬಳಿಕ ನಡೆದ ವಿದ್ಯಮಾನದಲ್ಲಿ ಅಮೆರಿಕ ಆದ್ಯಕ್ಷ ಡೊನಾಲ್ಡ್ ಟಂಪ್ರ್ ವಸಾಹತುಶಾಹಿ ಆಡಳಿತಕ್ಕೆ ಸಾಕ್ಷಿಯಾಯಿತು‌. ಪ್ರತಿಸುಂಕಗಳಂತ ವ್ಯಾಪಾರ ವಹಿವಾಟಿನ ಮೇಲೆ ಏಕಮೇವಾಧಿಪತ್ಯ ಸಾಧಿಸ ಹೊರಟ ಟ್ರಂಪ್ ಆಡಳಿತ ಈಗ ಬಲಪ್ರಯೋಗಗಳ ಮೂಲಕ ತನ್ನ ಶಕ್ತಿ ಪ್ರದರ್ಶಿಸುತ್ತಿದೆ.

ಒಂದರ್ಥದಲ್ಲಿ ವೆನಿಜುವೆಲ ಮಾದಕ ದ್ರವ್ಯ ಸಾಗಾಣಿಕೆಯ ನಶೆಯಲ್ಲಿ ತೇಲುತ್ತಿರುವ ಎರಡುವರೆ ಕೋಟಿ ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಈ ಕುರಿತು ಅಮೆರಿಕ ವೆನಿಜುವೆಲ ದೇಶದ ಮೇಲೆ ಭಾರಿ ಪ್ರಮಾಣದ ನಿಷೇಧ ಹೇರಿತ್ತು. ಅಷ್ಟಲ್ಲದೇ ಪ್ರತಿ ರಪ್ತಿನ ಸಾಗಣಿಕೆಯ ಮೇಲೆ ತೀವ್ರ ನಿಗಾ ವಹಿಸಿತ್ತು

ಆದರೆ ಒಂದು ಮೂಲಗಳ ಪ್ರಕಾರ ಮಾದಕ ದ್ರವ್ಯ ಸಾಗಾಣಿಕೆಗೆ ಒಂದು ಕಾರಣವಾದರೆ ಅಮೆರಿಕ ವೆನಿಜುವೆಲದಲ್ಲಿರುವ ಕಚ್ಚಾ ತೈಲ ನಿಕ್ಷೇಪದಿಂದ ಈ ದಾಳಿ ನಡೆಸಿದೆ ಎಂಬುದು ವಿಶ್ಲೇಷಕರ ಅನಿಸಿಕೆ. ಇದರಿಂದ ವೆನಿಜುವೆಲ ದೇಶವನ್ನ ತನ್ನ ತಕ್ಕೆಗೆ ತಗೆದುಕೊಂಡರೆ ತೈಲ ಬೇಡಿಕೆ ಹೊಂದಿರುವ ರಾಷ್ಟ್ರಗಳಿಗೆ ಅಮೆರಿಕ ತನ್ನ ಸಾಮರ್ಥ್ಯ ತೋರಿಸಬಹುದು ಎಂಬ ವ್ಯವಹಾರಿಕ ಲೆಕ್ಜಾಚಾರದಿಂದ ವೆನಿಜುವೆಲ ದೇಶದ ಮೇಲೆ ದಾಳಿ ನಡೆಸಿ ತನ್ನ ವಶಕ್ಕೆ ಪಡೆದುಕೊಂಡಿದೆ ಎನ್ನಲಾಗುತ್ತಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+