ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಉಪ್ಪಾರ ಸಮಾಜ ಸೇವಾ ಸಂಘ — ಕಲಕೇರಿ ಘಟಕದ ನೂತನ ಆಡಳಿತ ಮಂಡಳಿ ಘೋಷಣೆ
ವರದಿಗಾರರು : ಮೖಬೂಬಬಾಶಾ ಮನಗೂಳಿ | ಸ್ಥಳ : ತಾಳಿಕೋಟಿ | ದಿನಾಂಕ : 01-12-2025

ಉಪ್ಪಾರ ಸಮಾಜ ಸೇವಾ ಸಂಘ — ಕಲಕೇರಿ ಘಟಕದ ನೂತನ ಆಡಳಿತ ಮಂಡಳಿ ಘೋಷಣೆ

ಶ್ರೀ ವಂಕಟೇಶ್ವರ ಉಪ್ಪಾರ ಸಮಾಜಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸೇವಾ ಸಂಘ, ಕಲಕೇರಿ ಘಟಕದ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಆಯ್ಕೆ ಪ್ರಕ್ರಿಯೆ ಭಾನುವಾರ ಗ್ರಾಮದಲ್ಲಿ ಜರುಗಿತು. ಸಮಾಜದ ಅಭಿವೃದ್ಧಿ ಮತ್ತು ಯುವಕರಿಗೆ ಜವಾಬ್ದಾರಿಯನ್ನು ನೀಡುವ ಉದ್ದೇಶದಿಂದ ಹೊಸ ತಂಡವನ್ನು ಆಯ್ಕೆ ಮಾಡಲಾಗಿದೆ. ಸಮಾಜದ ಮುಖಂಡರಾದ ಶರಣಪ್ಪ ಮೋಪಗಾರ, ಇರುಗಂಟೆಪ್ಪ ಮೋಪಗಾರ, ಸುರೇಶ್ ಮೋಪಗಾರ, ಛತ್ರಪ್ಪ ಮೋಪಗಾರ ಮತ್ತು ಹಳ್ಳೆಪ್ಪ ಮೋಪಗಾರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಎಲ್ಲ ಮುಖಂಡರ ಒಮ್ಮತದಿಂದ ಹುದ್ದೆದಾರರ ಆಯ್ಕೆ ಘೋಷಣೆಯಾಯಿತು.

ಹೊಸ ಆಡಳಿತ ಮಂಡಳಿ ಅಧ್ಯಕ್ಷ ಮಹಾಂತೇಶ್ ಮೋಪಗಾರ ಉಪಾಧ್ಯಕ್ಷರು ಬಸವರಾಜ್ ಮೋಪಗಾರ ಕಾರ್ಯದರ್ಶಿ ಆನಂದ್ ಇಸ್ಲಾಂಪುರ್ ಸಂಯುಕ್ತ ಕಾರ್ಯದರ್ಶಿ ಶ್ರೀನಿವಾಸ್ ಮೋಪಗಾರ ಖಜಾಂಚಿ ರಮೇಶ್ ಮೋಪಗಾರ ಹೊಸ ಸದಸ್ಯರು ರಾಘವೇಂದ್ರ ಮೋಪಗಾರ ಬಲವಂತಪ್ಪ ಮೋಪಗಾರ ದತ್ತಾತ್ರೇಯ ಮೋಪಗಾರ ಮಡಿವಾಳಪ್ಪ ಮೋಪಗಾರ ಸೋಮನಾಥ್ ಇಸ್ಲಾಂಪುರ್

ಹೊಸ ನೇತೃತ್ವಕ್ಕೆ ಆಶೀರ್ವಾದ – ಮುಖಂಡರ ಸಂದೇಶ ಅಧ್ಯಕ್ಷರಾಗಿ ಆಯ್ಕೆಯಾದ ಮಹಾಂತೇಶ್ ಮೋಪಗಾರ ಮಾತನಾಡಿ, “ನನಗೆ ಸಮಾಜದ ಹಿರಿಯರು ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ. ವಯಸ್ಸಿನಲ್ಲಿ ಚಿಕ್ಕವನಾದರೂ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಎಲ್ಲಾ ಕಾರ್ಯಗಳನ್ನು ಚಾಚುತಪ್ಪದೇ ಮಾಡುತ್ತೇನೆ” ಎಂದು ಹೇಳಿದರು. ಸಮಾಜದ ಹಿರಿಯ ಮುಖಂಡ ಶರಣಪ್ಪ ಬಾಲಪ್ಪ ಮೋಪಗಾರ ಹೇಳಿದರು: “ಒಂದೇ ತಾಯಿ ಮಕ್ಕಳಂತೆ ಒಗ್ಗಟ್ಟಿನಿಂದ ಸಂಘವನ್ನು ಬೆಳೆಸಬೇಕು. ನಿಮಗೆ ಕೊಟ್ಟಿರುವ ಅಧಿಕಾರವನ್ನು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಿ” ಎಂದು ಯುವಕರಿಗೆ ಸಂದೇಶ ನೀಡಿದರು. ಖಜಾಂಚಿ ರಮೇಶ್ ಮೋಪಗಾರ ಹೇಳಿದರು: “ಸಂಘ ನಮ್ಮದು. ಸಂಘಕ್ಕೆ ಯಾವುದೇ ದೋಷ ಬಾರದಂತೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಒಟ್ಟಾಗಿ ಸಂಘದ ಅಭಿವೃದ್ಧಿಗೆ ಬದ್ಧರಾಗಿರಬೇಕು” ಎಂದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+