ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 16-01-2026

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

ಆಧುನಿಕ ಕಾಲದಲ್ಲಿ ಎಲ್ಲವೂ ಸ್ಮಾರ್ಟ್ ಆಗಿದ್ದು, ಮನೆಗೆ ಬರುವ ದಿನ ಮತ್ತು ಫುಡ್ ಡೆಲಿವರಿ ಕೂಡ ಸ್ಮಾರ್ಟ್ ಆಂಡ್ ಸ್ಮಾರ್ಟ್ ಆಗಿದೆ. ಆರ್ಡರ್ ಮಾಡಿದ ಕೇವಲ 10 ನಿಮಿಷಕ್ಕೆ ಫುಡ್ ಡೆಲಿವರಿ ಸಿಗುತ್ತೆ, ದಿನಸಿ ವಸ್ತುಗಳು ಮನೆಗೆ ನೇರವಾಗಿ ಬರುತ್ತದೆ ಅನ್ನೋ ಕಾರಣಕ್ಕೆ ಜನರು ಕೂಡ ಆನ್‌ಲೈನ್ ಮೂಲಕವೇ ಆರ್ಡರ್ ಮಾಡಲು ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಆದರೆ, ಈ ರೀತಿ 10 ನಿಮಿಷದ ಡೆಲಿವರಿ ಟಾರ್ಗೆಟ್ ಪರಿಣಾಮ ಸಾಕಷ್ಟು ಸಮಸ್ಯೆಗಳು ಆಗುತ್ತಿವೆ. ಅಲ್ಲದೆ ಡೆಲಿವರಿ ಮಾಡುವ ಕಾರ್ಮಿಕರ ಜೀವ ಅಪಾಯಕ್ಕೆ ಸಿಲುಕಿತ್ತಿದೆ ಎಂಬ ಆರೋಪಗಳ ನಡುವೆ ಇದೀಗ ಮಹತ್ವದ ನಿರ್ಧಾರ ಹೊರಬಿದ್ದಿದೆ.

ಆನ್‌ಲೈನ್ ಮೂಲಕ ಆಹಾರ, ದಿನಸಿ ಸೇರಿದಂತೆ ಹಲವು ವಸ್ತುಗಳನ್ನು ಡೆಲಿವರಿ ಮಾಡುವ ಹಲವು ಸಂಸ್ಥೆಗಳು ಈಗಾಗಲೇ 10 ನಿಮಿಷದ ಡೆಲಿವರಿ ಟಾರ್ಗೆಟ್ ಕೈಬಿಟ್ಟಿವೆ. ಕಾರ್ಮಿಕರ ಹಿತರಕ್ಷಣೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಸೂಚನೆ ನಂತರ ಹೀಗೆ 10 ನಿಮಿಷದ ಡೆಲಿವರಿ ಕಾನ್ಸೆಪ್ಟ್ ಕೈಬಿಡಲಾಗಿದೆ.

ಹೀಗಿದ್ದರೂ ಆ ವಿಚಾರವನ್ನು ಬಹಿರಂಗವಾಗಿ ಘೋಷಿಸಿ ಸಾರ್ವಜನಿಕವಾಗಿ ಖಂಡಿಸುವಂತೆ ಕಾರ್ಮಿಕರು ಆಗ್ರಹಿಸಿದ್ದಾರೆ. ಉತ್ಪನ್ನಗಳನ್ನ ತ್ವರಿತವಾಗಿ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ದೀರ್ಘ ಕಾರ್ಯಾಚರಣೆ ಮಾನಸಿಕ ಪರಿಣಾಮ ಬೀರಿದೆ, ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಸದ್ದೇ ಇಲ್ಲದೆ ಕೈಬಿಟ್ಟಿದ್ದು ಏಕೆ?

ಮತ್ತೊಂದು ಕಡೆ ಈ ವಿಚಾರವಾಗಿ ನಡೆದಿರುವ ಸಮೀಕ್ಷೆ ಒಂದರ ಪ್ರಕಾರ, ಬೆಂಗಳೂರಿನ ಶೇಕಡಾ 61 ರಷ್ಟು ಗ್ರಾಹಕರು ಸರ್ಕಾರದ ಕ್ರಮ ಬೆಂಬಲಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗಿದ್ದ 16,245 ಜನರಲ್ಲಿ, ಶೇಕಡಾ 31 ರಷ್ಟು ಜನ 10 ನಿಮಿಷಗಳ ವಿತರಣೆಯನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಈ ಪೈಕಿ ಔಷಧ ಅಗತ್ಯತೆ ಇರುವವರು ಕೂಡ ಇಷ್ಟು ಬೇಗ, ಎಂದರೆ 10 ನಿಮಿಷದ ಡೆಲಿವರಿ ಅಗತ್ಯತೆ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆ ಬ್ಲಿಂಕಿಟ್ ಸೇರಿದಂತೆ ಗ್ರಾಹಕರಿಗೆ ವಸ್ತುಗಳನ್ನು ಡೆಲಿವರಿ ಕೊಡುವ, ಎಲ್ಲಾ ಸಂಸ್ಥೆಗಳು ಬಹಿರಂಗವಾಗಿ 10 ನಿಮಿಷದ ಡೆಲಿವರಿ ನಿರ್ಧಾರ ಕೈಬಿಟ್ಟ ವಿಚಾರವನ್ನ ಈಗ ಬಹಿರಂಗವಾಗಿ ಘೋಷಿಸಬೇಕು ಎಂದು ಗಿಗ್ ಕಾರ್ಮಿಕರು ಆಗ್ರಹಿಸಿದ್ದಾರೆ. ಹೀಗೆ ಬಹಿರಂಗ ಘೋಷಣೆ ಮಾತ್ರ ಡೆಲಿವರಿ ಮಾಡುವವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂಬುದು ಕಾರ್ಮಿಕರ ಅಭಿಪ್ರಾಯ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48858+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48891+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48892+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48920+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49084+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49151+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49272+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49458+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49402+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49570+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49575+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49592+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49589+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49614+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49634+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51092+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51178+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51502+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51506+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51940+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51925+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56884+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56867+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56877+