ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಜಾತ ಶತ್ರು ಶಾಮನೂರು ಶಿವಶಂಕರಪ್ಪ ವಿಧಿವಶ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 15-12-2025

ಅಜಾತ ಶತ್ರು ಶಾಮನೂರು ಶಿವಶಂಕರಪ್ಪ ವಿಧಿವಶ.

ಕಟ್ಟುನಿಟ್ಟಿನ ಶಿಸ್ತುಬದ್ಧ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಈ ಹೆಸರು ಕೇಳಿದಾಕ್ಷಣ ಜನರು ಮತ್ತು ವಿರೋಧಿ ಬಣವು ಭಯಕ್ಕಿಂತ ಮಿಗಿಲಾಗಿ ಭಕ್ತಿತುಂಬಿದ ಮನದಿಂದ ಆರಾಧಿಸುತ್ತಿದ್ದರು.

ಅವರ ಮಾತು ನಡೆ ನುಡಿಗಳಲ್ಲಿ ಸಾಮ್ಯತೆ ಇರುತ್ತಿತ್ತು. ಕಾಯಕ ಅಂತ ಬಂದಾಗ ನಮ್ಮವರು ತಮ್ಮವರು ಭೇದಭಾವ ಹಮ್ಮು ಎಲ್ಲವನ್ನು ಬಿಟ್ಟು ಸರಿಸಮಾನರಾಗಿ ನೋಡುತ್ತಿದ್ದರು.

ಧೀಮಂತ ವ್ಯಕ್ತಿತ್ವದ ಸರಳ ಸಜ್ಕನ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನ ತುಂಬಲಾರದ ನಷ್ಟ.

ದಾವಣಗೆರೆ ಊರಿನ ಹೆಸರನ್ನ ಕರ್ನಾಟಕ ಮಾತ್ರವಲ್ಲ ದೇಶವ್ಯಾಪಿ ವ್ಯಾಪಿಸಿದ್ದು ಶಾಮನೂರು. ರಾಜಕಾರಣಲ್ಲಿ ಆರು ಬಾರಿ ಶಾಸಕರಾಗಿ ,ಒಂದು ಬಾರಿ ಸಂಸದರಾಗಿ ಮತ್ತು ಸಚಿವರಾಗಿ ಜನಪರ ಸೇವೆಗಳನ್ನ ಮಾಡಿದ್ದರು.

ರಾಜಕೀಯ ರಂಗದಲ್ಲಿ ವಿರೋಧ, ವಿರೋಧಿಗಳು ಸರ್ವೆಸಾಮಾನ್ಯ ಆದರೆ ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ವಿರೋಧಿಗಳು ಸಹ ಅವರ ವ್ಯಕ್ತಿತ್ವಕ್ಕೆಮಾರುಹೋಗಿದ್ದರು ಬಹುಶ ಅಂತ ರಾಜಕಾರಣಿ ಮತ್ತೊಬ್ಬರಿಲ್ಲ ಎಂಬುದುದೇ ವಿಶೇಷ.

ಕಷ್ಟ ,ನೆರವಿನ ವಿಷಯ ಬಂದಾಗ ಶಾಮನೂರು ಶಿವಶಂಕರಪ್ಪ ಅವರ ಕಣ್ಣೆದುರು ಕಾಣುತ್ತಿದ್ದದ್ದು ಕೇವಲ ಮಾನವೀಯತೆಯಾಗಿತ್ತು.

ಕೋವಿಡ್ ಸಂಕಷ್ಟದ ಸಮಯದಲ್ಲಿ ಬಡವರ ಪಾಲಿಗೆ ಸಾಕ್ಷಾತ್ ನಾರಾಯಣರಂತರಾಗಿದ್ದರು. ದಾವಣಗೆರೆಯಲ್ಲಿ ಕೋವಿಡ್ ಲಸಿಕೆಯ ಕೊರತೆ ಎದುರಾದಾಗ ಶಾಮನೂರು ಶಿವಶಂಕರಪ್ಪ ಎದೆಗುಂದದೆ ಕೋಟ್ಯಂತರ ಹಣ ಪಾವತಿಸಿ ಬಡವರಿಗೆ ಕೋವಿಡ್ ಲಸಿಕೆ ಹಾಕಿಸಿ ಅಂದು ಬಡವರ ಪಾಲಿನ ಭಗವಂತರಾದರು.

ದಾವಣಗೆರೆ ಎಂಬ ಒಂದು ಊರಿನಲ್ಲಿ ಬೃಹತ್ ಉದ್ಯೋಗ ಸೃಷ್ಠಿಸಿದ ಕೀರ್ತಿ ಶಾಮನೂರು ಅವರದು. ಕೈಗಾರಿಕೆ, ಬ್ಯಾಂಕ್ ಶಿಕ್ಷಣ ಸಂಸ್ಥೆಗಳನ್ನು ಸ್ಫಾಪಿಸಿ ಸಾವಿರಾರು ಜನರಿಗೆ ಉದ್ಯೋಗದಾತರಾದರು.

ರಾಜಕಾರಣೀ ಮತ್ತು ಕೈಗಾರಿಕೋದ್ಮಮಿಗಳು ಆಗಿದ್ದ ಶಾಮನೂರು ಶಿವಶಂಕರಪ್ಪ ಅವರ ಸಮಾಜ ಸೇವೆಗಳನ್ನ ಗುರುತಿಸಿ ರಾಜ್ಯ ಮತ್ತು ರಾಷ್ಟ್ರೀಯಮಟ್ಟದ ಪ್ರಶಸ್ತಿಗಳು ಲಭಿಸಿವೆ.

ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ಅಗಲಿದ್ದಾರೆ.

ಅವರ ಮಾರ್ಗದರ್ಶನ ಅವಿರತ ಸೇವೆ ಅವರು ತೋರಿಸಿದ ಸನ್ಮಾರ್ಗದಲ್ಲಿ ನಾವು ನಡೆದುಕೊಳ್ಳಬೇಕಿದೆ.

ಅಗಲಿದ ನಾಯಕನಿಗೆ ವಿವ ನ್ಯೂಸ್ ನುಡಿನಮದ ಮೂಲಕ ಅಶ್ರುತ್ರಪಣ ಅರ್ಪಿಸುತ್ತಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+