ಬೆಳಗಾವಿ ಡಿಸಿಸಿ ಬ್ಯಾಂಕ್ ರೇಸ್‌ನಲ್ಲಿ ಜಾರಕಿಹೊಳಿ ಬಣದ ಮೇಲುಗೈ

ವರದಿಗಾರರು : ತೌಕೀರ್ ಖತೀಬ್ || ಸ್ಥಳ : ಬೆಳಗಾವಿ
ವರದಿ ದಿನಾಂಕ : 10-11-2025

ಬೆಳಗಾವಿ ಡಿಸಿಸಿ ಬ್ಯಾಂಕ್ ರೇಸ್‌ನಲ್ಲಿ ಜಾರಕಿಹೊಳಿ ಬಣದ ಮೇಲುಗೈ

ಬೆಳಗಾವಿ, ನ.10 – ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಸುತ್ತ ಬೆಳಗಾವಿ ರಾಜಕೀಯ ವಾತಾವರಣ ಕಾವುಗೊಂಡಿದ್ದು, ಜಾರಕಿಹೊಳಿ ಬಣವು ಸಂಪೂರ್ಣ ಹಿಡಿತ ಸಾಧಿಸಿದೆ.

ಶನಿವಾರ ರಾತ್ರಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಬ್ಯಾಂಕಿನ ನಿರ್ದೇಶಕರ ಸಭೆ ನಡೆಸಿದರು. ಈ ವೇಳೆ ನಾಳೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದ ತಂತ್ರಜ್ಞಾನದ ಬಗ್ಗೆ ಚರ್ಚೆ ನಡೆಯಿತು.

ಜಾರಕಿಹೊಳಿ ಬಣದ 11 ನಿರ್ದೇಶಕರು ಆಯ್ಕೆಯಾಗಿರುವುದರಿಂದ ಸ್ಪಷ್ಟ ಬಹುಮತ ದೊರೆತಿದೆ. ರವಿವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅಂತಿಮ ಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಭ್ಯರ್ಥಿಗಳ ಹೆಸರುಗಳನ್ನು ನಿಗದಿಪಡಿಸಲಾಗುವುದು.

ಸಭೆಯಲ್ಲಿ ನಿರ್ದೇಶಕರಾದ ಅಣ್ಣಾಸಾಹೇಬ ಜೊಲ್ಲೆ, ಮಹಾಂತೇಶ ದೊಡ್ಡಗೌಡ್ರ, ಅಪ್ಪಾಸಾಹೇಬ ಕುಲಗೋಡೆ, ಅರವಿಂದ ಪಾಟೀಲ್, ನೀಲಕಂಠ ಕಪ್ಪಲಗುದ್ದಿ, ವಿರುಪಾಕ್ಷ ಮಾಮನಿ ಸೇರಿದಂತೆ ಹಲವು ಮಂದಿ ಭಾಗವಹಿಸಿದರು.

ತಟಸ್ಥ ಬಣದ ಶಾಸಕರಾದ ಭರಮಗೌಡ ಕಾಗೆ ಮತ್ತು ಗಣೇಶ್ ಹುಕ್ಕೇರಿ ಅವರೂ ಸತೀಶ್ ಜಾರಕಿಹೊಳಿ ಬಣದ ಬೆಂಬಲಕ್ಕೆ ಬರಲಿದ್ದಾರೆ ಎನ್ನಲಾಗಿದ್ದು, ಇದರಿಂದ ಬಣದ ಬೆಂಬಲ ಶಕ್ತಿ 13 ಸ್ಥಾನಗಳಿಗೆ ಏರಲಿದೆ.

ಲಿಂಗಾಯತ ಸಮುದಾಯದ ನಾಯಕರು ಅಧ್ಯಕ್ಷ ಸ್ಥಾನ ಅಲಂಕರಿಸುವ ಸಾಧ್ಯತೆಗಳು ಹೆಚ್ಚಾಗಿದ್ದು, ಅಣ್ಣಾಸಾಹೇಬ ಜೊಲ್ಲೆ, ಮಹಾಂತೇಶ ದೊಡ್ಡಗೌಡ್ರ ಹಾಗೂ ಅಪ್ಪಾಸಾಹೇಬ ಕುಲಗೋಡೆ ಅವರ ಹೆಸರುಗಳು ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿವೆ. ಉಪಾಧ್ಯಕ್ಷ ಸ್ಥಾನಕ್ಕೆ ನೀಲಕಂಠ ಕಪ್ಪಲಗುದ್ದಿ ಮತ್ತು ಅರವಿಂದ ಪಾಟೀಲ್ ಅವರ ಹೆಸರುಗಳು ಕೇಳಿ ಬರುತ್ತಿವೆ.

ಸೋಮವಾರ ಮುಂಜಾನೆ ಚುನಾವಣಾ ಪ್ರಕ್ರಿಯೆ ಆರಂಭಗೊಂಡು, ಮಧ್ಯಾಹ್ನ 3 ಗಂಟೆಯೊಳಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಸರ್ಕಾರದಿಂದ ನಾಮಕರಣಗೊಂಡಿರುವ ರಾಮದುರ್ಗ ಶಾಸಕ ಅಶೋಕ ಪಟ್ಟಣ, ಅಪೇಕ್ಸ್ ಬ್ಯಾಂಕ್ ಪ್ರತಿನಿಧಿ ಹಾಗೂ ಬೆಳಗಾವಿ ಉಪ ನಿಬಂಧಕರು ಮತ ಚಲಾಯಿಸುವ ಅಧಿಕಾರ ಹೊಂದಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರ ಬಣವು ಸಂಪೂರ್ಣ ಬಹುಮತವನ್ನು ಪಡೆದಿರುವುದರಿಂದ, ಎರಡೂ ಹುದ್ದೆಗಳಲ್ಲಿ ಅವರ ಬಣದವರೇ ಅಧಿಕಾರ ಹಿಡಿಯುವ ಸಾಧ್ಯತೆ ಖಚಿತವಾಗಿದೆ.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇಂದಿನ ದಿನಗಳಲ್ಲಿ ಮ್ಯಾರೇಜ್ ಔಡ್ ಡೇಟೆಡ್ ಆಗಿದೆ. ಜಯಾ

ಒಟ್ಟು ಓದುಗರ ಸಂಖ್ಯೆ : 634+

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ವಿಭಜನೆ ಅಗತ್ಯ;- ಲಕ್ಚ್ಮಿ ಹೆಬ್ಬಾಳ್ಕರ್

ಒಟ್ಟು ಓದುಗರ ಸಂಖ್ಯೆ : 858+

ಅಂಬೇಡ್ಕರ್ ಮಾರ್ಗ ಅನುಸರಿಸಿದಾಗ ಬದುಕು ಸಾರ್ಥಕ: ರಾಹುಲ್ ಖಂದಾರೆ

ಒಟ್ಟು ಓದುಗರ ಸಂಖ್ಯೆ : 937+

ಇಂಡಿಗೋ(ಳಾಟ) ಕೇಂದ್ರದ ಮಧ್ಯಸ್ಥಿಕೆ

ಒಟ್ಟು ಓದುಗರ ಸಂಖ್ಯೆ : 944+

ಚಳಿಗಾಲ ಮತ್ತು ಹೃದಯಸ್ತಂಬನ

ಒಟ್ಟು ಓದುಗರ ಸಂಖ್ಯೆ : 1075+

ಅನಿಸಿಕೆ ಇದು ನನ್ನ ಮನದಾಳದ ಮಾತು

ಒಟ್ಟು ಓದುಗರ ಸಂಖ್ಯೆ : 1072+

ಕೆ.ಎಸ್ ಸಿ.ಎ ಅಧ್ಯಕ್ಷರಾಗಿ ವೆಂಕಟೇಶ ಪ್ರಸಾಧ್ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 1146+

ಇಂದು ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಆರಂಭ..

ಒಟ್ಟು ಓದುಗರ ಸಂಖ್ಯೆ : 1170+

ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ

ಒಟ್ಟು ಓದುಗರ ಸಂಖ್ಯೆ : 6401+

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಬಳಕೆ ; ಸುಧಾ ಮೂರ್ತಿ ಕಳವಳ

ಒಟ್ಟು ಓದುಗರ ಸಂಖ್ಯೆ : 6946+

ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ: ವೈದ್ಯ ಮಂಜುನಾಥ್.

ಒಟ್ಟು ಓದುಗರ ಸಂಖ್ಯೆ : 6987+

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್.

ಒಟ್ಟು ಓದುಗರ ಸಂಖ್ಯೆ : 6987+

ಭಾರತದ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ ಮೋದಿ.

ಒಟ್ಟು ಓದುಗರ ಸಂಖ್ಯೆ : 7011+

ಪ್ರಸಕ್ತ ವಿದ್ಯಮಾನದ ಮಹತ್ತರ ಬೆಳವಣಿ,ಭಾರತ ಮತ್ತು ರಷ್ಯಾ ನಡುವೆ ಮಹತ್ತರ ಒಪ್ಪಂದ

ಒಟ್ಟು ಓದುಗರ ಸಂಖ್ಯೆ : 7172+

ದುರ್ಗಮ ರಸ್ತೆ ಇದು ಹೇಗೆ ಓಡಾಡೋದು

ಒಟ್ಟು ಓದುಗರ ಸಂಖ್ಯೆ : 7202+

ಸಾಂಕ್ರಾಮಿಕವಲ್ಲದ ರೋಗಗಳ ಕುರಿತ ಮಾಹಿತಿ ನೀಡಿ: ಜೆಪಿ ನಡ್ಡಾಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ಒಟ್ಟು ಓದುಗರ ಸಂಖ್ಯೆ : 7230+

ಕಬಡ್ಡಿ, ಖೋಖೋ, ವಾಲಿಬಾಲ್: ಹಾಸನ ತಂಡ ಪ್ರಥಮ ೨೮ನೇ ರಾಜ್ಯ ಮಟ್ಟದ ಆದಿಚುಂಚನಗಿರಿ ಕ್ರೀಡಾಕೂಟ ಯಶಸ್ವಿ: ಚುಂಚಶ್ರೀ

ಒಟ್ಟು ಓದುಗರ ಸಂಖ್ಯೆ : 9091+

ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಪ್ಪನಹಳ್ಳಿ ಗ್ರಾಮದಲ್ಲಿ ನೂತನ ಸರ್ಕಾರಿ ನ್ಯಾಯಾ ಬೆಲೆ ಅಂಗಡಿ ಉದ

ಒಟ್ಟು ಓದುಗರ ಸಂಖ್ಯೆ : 9288+

ರಷ್ಯಾ ಅಧ್ಯಕ್ಷ ಮತ್ತು ಭದ್ರತೆ

ಒಟ್ಟು ಓದುಗರ ಸಂಖ್ಯೆ : 9421+

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ

ಒಟ್ಟು ಓದುಗರ ಸಂಖ್ಯೆ : 9502+

ದ್ವೇಷ ಭಾಷಣಕ್ಕೆ 7 ವರ್ಷ ಜೈಲು: ಮಸೂದೆಗೆ ಸಚಿವ ಸಂಪುಟದ ಅನುಮೋದನೆ

ಒಟ್ಟು ಓದುಗರ ಸಂಖ್ಯೆ : 9514+

ಯಲಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅಧ್ಯಕ್ಷ–ಉಪಾಧ್ಯಕ್ಷರ ಅವಿರೋಧ ಚುನಾವಣೆ

ಒಟ್ಟು ಓದುಗರ ಸಂಖ್ಯೆ : 9516+

ಯಲಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 9556+

ಅನಿಸಿಕೆ ಇದು ನನ್ನ ಮನದಾಳದ ಮಾತು

ಒಟ್ಟು ಓದುಗರ ಸಂಖ್ಯೆ : 9583+

ಗೃಹಲಕ್ಷ್ಮಿಯರಿಗೆ ರೂ. 30 ಸಾವಿರದಿಂದ 3 ಲಕ್ಷದವರೆಗೆ ಪರ್ಸನಲ್ ಲೋನ್ ಭಾಗ್ಯ

ಒಟ್ಟು ಓದುಗರ ಸಂಖ್ಯೆ : 10053+

ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.

ಒಟ್ಟು ಓದುಗರ ಸಂಖ್ಯೆ : 10080+

ಮರೆಯದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.. ಡಿ.21 ರಿಂದ 24ರವರೆಗೆ ಅವಕಾಶ…1.40 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

ಒಟ್ಟು ಓದುಗರ ಸಂಖ್ಯೆ : 10134+

ಜಿ.ಪಿ.ರಾಜರತ್ನಮ್ ಜನುಮದಿನ

ಒಟ್ಟು ಓದುಗರ ಸಂಖ್ಯೆ : 10147+

ಪದ್ಮಶ್ರೀ ಪುರಸೃತ ವೆಂಕಣ್ಣ ಸುಗತೆಕರ್ ಆರೋ್ಗ್ಯ ವಿಚಾರಿಸಿದ ಬಿಜೆಪಿ ಮುಖಂಡ ಡಾ. ಶೇಖರ ಮಾನೆ

ಒಟ್ಟು ಓದುಗರ ಸಂಖ್ಯೆ : 12233+

ಬೆಂಗಳೂರಿನಲ್ಲಿ ಭಾರತದ ಮೊದಲ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮೇಳ

ಒಟ್ಟು ಓದುಗರ ಸಂಖ್ಯೆ : 12241+

ನಾಗೂರಾ ಯುವಕ ಸೈನ್ಯಕ್ಕೆ ಭರ್ತಿ : ಸನ್ಮಾನ

ಒಟ್ಟು ಓದುಗರ ಸಂಖ್ಯೆ : 12368+

ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಒಟ್ಟು ಓದುಗರ ಸಂಖ್ಯೆ : 12374+

ಇಂದು ಸಂಜೆ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ

ಒಟ್ಟು ಓದುಗರ ಸಂಖ್ಯೆ : 12805+

ಡಿಸೆಂಬರ್ 4 ಭಾರತೀಯ ನೌಕಾಪಡೆಯ ದಿನ

ಒಟ್ಟು ಓದುಗರ ಸಂಖ್ಯೆ : 12853+

ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ!

ಒಟ್ಟು ಓದುಗರ ಸಂಖ್ಯೆ : 12922+

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ಧಿ

ಒಟ್ಟು ಓದುಗರ ಸಂಖ್ಯೆ : 13018+

ವಿಮಾನ ಸಂಚಾರದಲ್ಲಿ ವ್ಯತ್ಯಯ

ಒಟ್ಟು ಓದುಗರ ಸಂಖ್ಯೆ : 13027+

ಎ. ಪಿ. ಡಿ ಸಂಸ್ಥೆ ವತಿಯಿಂದ ಸರಕಾರಿ,ಅರೆಸರಕಾರಿ ಕಚೇರಿ ಅಡೆತಡೆ ಮುಕ್ತ ವಾತಾವರಣ ನಿರ್ಮಿಸಲು ಮನವಿ

ಒಟ್ಟು ಓದುಗರ ಸಂಖ್ಯೆ : 13071+

ಜಿಲ್ಲಾಡಳಿತ ಭವನದಲ್ಲಿ ವಿಶ್ವವಿಕಲಚೇತನರ ದಿನಾಚರಣೆ

ಒಟ್ಟು ಓದುಗರ ಸಂಖ್ಯೆ : 14960+

ಸುವಿದ್ಯಾ ನಿಧಿ ಮೂಲಕ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮ

ಒಟ್ಟು ಓದುಗರ ಸಂಖ್ಯೆ : 15128+

ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಸ್ತ್ರೀ ಶಕ್ತಿ

ಒಟ್ಟು ಓದುಗರ ಸಂಖ್ಯೆ : 15468+

ಚಳಿಗಾಲ ಮತ್ತು ಆರೋಗ್ಯ

ಒಟ್ಟು ಓದುಗರ ಸಂಖ್ಯೆ : 15654+

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ಆಗ್ರಹ:

ಒಟ್ಟು ಓದುಗರ ಸಂಖ್ಯೆ : 15772+

ಹೊಸ ಅಯೋಧ್ಯ ಹುಲುಗಪ್ಪ ಟೀ ಪುಡಿ ಅವರಿಗೆ ಜಿಲ್ಲಾ ಸಮಿತಿಯಿಂದ ಸನ್ಮಾನ

ಒಟ್ಟು ಓದುಗರ ಸಂಖ್ಯೆ : 15817+

ಸಂಚಾರಿ ಸಾಥಿ ತಂತ್ರಾಶ..

ಒಟ್ಟು ಓದುಗರ ಸಂಖ್ಯೆ : 15798+

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡ್ ಗಳ ಅಧಿಕೃತ ಪಟ್ಟಿ ಬಿಡುಗಡೆ.

ಒಟ್ಟು ಓದುಗರ ಸಂಖ್ಯೆ : 15803+

ರಾಜ್ಯ ಕೈ ನಾಯಕರ ಉಪಹಾರ ಕೂಟ...ಬಿಜೆಪಿ ವ್ಯಂಗ್ಯ...

ಒಟ್ಟು ಓದುಗರ ಸಂಖ್ಯೆ : 15827+

ಮಧುಗಿರಿಯಲ್ಲಿ ಕಾರು ಪಲ್ಟಿ: ದಂಪತಿ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ

ಒಟ್ಟು ಓದುಗರ ಸಂಖ್ಯೆ : 18073+